2024-09-19 04:33:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸೂರಜ್ ರೇವಣ್ಣ ಪ್ರಕರಣ: ಹೆಚ್‌.ಡಿ.ಕೆ ಗರಂ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಡೆಂಗ್ಯೂ ನಿಯಂತ್ರಣಕ್ಕೆ ಸಚಿವ ದಿನೇಶ್‌ ಗುಂಡುರಾವ್‌ ಅವರಿಂದ ಮುನ್ನೆಚ್ಚರಿಕೆ ಕ್ರಮ

ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ" ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಜಿ.ಪರಮೇಶ್ವರ್ ಹೇಳಿದ್ದೇನು ?

ಸೂರಜ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. 

ತಾಯಿಯ ಶೀಲವನ್ನು ಅನುಮಾನಿಸಿದ್ದಕ್ಕೆ ತಂದೆಯನ್ನೇ ಕೊಂದ ಮಗ

ಅಮ್ಮನ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಜಗಳ ಮಾಡುತ್ತಿದ್ದ ಅಪ್ಪನನ್ನು ಮಗನೇ ಹಲ್ಲೆ ಮಾಡಿ ಕೊಲೆಗೈದ ಘಟನೆ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ.

ವಿದ್ಯಾರ್ಥಿಯ ಮೈಯೆಲ್ಲಾ ಬರೆ.! ಶಿಕ್ಷಕನ ಅಮಾನವೀಯ ವರ್ತನೆ ವಿಡಿಯೋ ವೈರಲ್‌ !

ಹೋಮ್ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಂದಿಗೆ ಶಿಕ್ಷಕರೊಬ್ಬರು ಮೃಗೀಯ ವರ್ತನೆ‌ ತೋರಿರುವ ಘಟನೆ ನಿಟ್ಟೂರ ಗ್ರಾಮದಲ್ಲಿ ನಡೆದಿದೆ.

ಮನೆ ದರೋಡೆ ಮಾಡಿ ನಗದು, ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಎಸ್ಕೇಪ್

ದರೋಡೆಗೆ ಬಂದ ದುಷ್ಕರ್ಮಿಗಳು ಮಾಲಿಕನಿಗೆ ಚಾಕು ಇರಿದು ಮನೆಯಲ್ಲಿನ ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ನಗರದ ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದಿದೆ.