2024-09-19 04:46:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ಲೈಓವರ್ ಕಾಮಗಾರಿ: ತಲೆಗೆ ಕಬ್ಬಿಣದ ರಾಡ್ ಬಿದ್ದು ASIಗೆ ಗಂಭೀರ ಗಾಯ

ಪ್ಲೈಓವರ್ ಕಾಮಗಾರಿ ಸಂದರ್ಭದಲ್ಲಿ ಪ್ಲೈಓವರ್ ಮೇಲಿಂದ ಕಬ್ಬಿಣದ ರಾಡ್ ತಲೆಗೆ ಬಿದ್ದು ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಎಎಸ್ಐ) ಗಾಯಗೊಂಡ ಘಟನೆ ಮಂಗಳವಾರ ನಡೆಯಿತು.

ಗಣೇಶ ಮೂರ್ತಿ ಮೆರವಣಿಗೆಯ ಡಿಜೆ ಹಣವನ್ನ ರಸ್ತೆ ದುರಸ್ತಿಗೆ ಬಳಸಲು ಮುಂದಾದ ಊರಿನ ಗ್ರಾಮಸ್ಥರು

ಡಿಜೆ ಹಚ್ಚಿದರೆ ಅದರ ಆನಂದ ಇರುವುದು ಕೇವಲ ನಾಲ್ಕೈದು ಗಂಟೆ ಮಾತ್ರ. ಆದ್ರೆ, ಇದನ್ನು ಹೊರತುಪಡಿಸಿ ಏನಾದರೂ ಸಮಾಜಮುಖಿ ಕೆಲಸ ಮಾಡೋಣ ಎಂದು ಗೆಳೆಯರ ಬಳಗದ ಸದಸ್ಯರು ನಿರ್ಧರಿಸಿದರು.

ಅಕ್ಟೋಬರ್ 1ರಿಂದ ಹಿಂಗಾರು ಮಳೆ ಆರಂಭ

ಈ ಬಾರಿ ಮುಂಗಾರು ಮುಗಿಯಲು 20 ದಿನಗಳಿದ್ದು, ಹಂತ ಹಂತವಾಗಿ ಈಗಾಗಲೇ ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸುತ್ತಿದೆ. ಅಕ್ಟೋಬರ್ 1ರಿಂದ ರಾಜ್ಯದಲ್ಲಿ ಹಿಂಗಾರು (ಈಶಾನ್ಯ ಮಾನ್ಸೂನ್) ಆರಂಭವಾಗಲಿದೆ.

2ನೇ ಬಾರಿಗೆ ಅಧಿಕಾರದ ಗದ್ದುಗೆ ಗೇರಿದ ಬಿಜೆಪಿ: ಕೊನೆ ಘಳಿಗೆಯಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ತಂತ್ರ ಯಶಸ್ವಿಯಾಗಿದ್ದು, ಗೆಲುವಿನ ಹೊಸ್ತಿಲಲ್ಲಿದ್ದ ಕಾಂಗ್ರೆಸ್ ಮುಗ್ಗರಿಸಿದೆ.

ರಾಮನಗರ : ಬೀಡಿ, ಸಿಗರೇಟ್, ಗಾಂಜಾ ಚಟಕ್ಕಾಗಿ ಬಾಲಕಿಯನ್ನು ಅಪಹರಿಸಲು ಯತ್ನ

ರಾಮನಗರದ ಚಾಮುಂಡಿಪುರ ಲೇಔಟ್​ನ ಏಳು ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದ ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಸ್‌ ಡಿಕ್ಕಿಯಾಗಿ ತಾಯಿ ಮಗಳು ಮೃತ

ರಸ್ತೆ ದಾಟುವಾಗ ಬಸ್‌ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಒಬ್ಬರು ಗಂಭೀರವಾಗಿ ಗಾಯ ಗೂಂಡಿರುವ  ಘಟನೆ ತುಮಕೂರು ಜಿಲ್ಲೆಯ ತಿಪಟೂರುನಲ್ಲಿ ನಡೆದಿದೆ.