2024-09-19 04:51:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಂಗಡಿಗೆ ನುಗ್ಗಿದ ವಾಹನ ಬೆಚ್ಚಿಬೀಳಿಸುತ್ತೆ ಅಪಘಾತದ ದೃಶ್ಯ

ವೇಗವಾಗಿ ಬಂದ ವಾಹನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. 

ಸಿಲಿಂಡರ್ ಸ್ಫೋಟ ಹತ್ತು ಕಾರ್ಮಿಕರಿಗೆ ಗಾಯ!

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಹತ್ತು ಕಾರ್ಮಿಕರು ಗಾಯಗೊಂಡಿರುವ ಘಟನೆ ನಗರದ ಸಪ್ತಗಿರಿ ಆರೇಂಜ್ ಹೋಟೆಲ್‌ನಲ್ಲಿ ನಡೆದಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಅವಾಚ್ಯ ಶಬ್ದ ಬಳಸಿದ ಅಭಿಮಾನಿ ಮಹಿಳೆ

ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ನಟ ದರ್ಶನ್ ಅಭಿಮಾನಿ ವಿರುದ್ಧ ಎಚ್‌.ಡಿ.ಕೆ ಅಭಿಮಾನಿಗಳು ದೂರು ದಾಖಲಿಸಿದ್ದಾರೆ.

ಬೃಹತ್‌ ಗುಂಡಿಗೆ ಬಿದ್ದ ವಿದ್ಯಾರ್ಥಿ, ಸಾವಿನಿಂದ ಜೆಸ್ಟ್‌ ಮಿಸ್

ಸರ್ಕಾರಿ ಶಾಲಾ ಆವರಣದಲ್ಲಿದ್ದ ಬೃಹತ್‌ ಗುಂಡಿಯೊಂದಕ್ಕೆ ಬಿದ್ದು ವಿದ್ಯಾರ್ಥಿ ಸಾವಿನ ದವಡೆಯಿಂದ ಪಾರಾದ ಘಟನೆ ಇಂದು ನಡೆದಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ಯೂಟ್ಯೂಬರ್ ರಜನಿ ಪಾತ್ರ ಪತ್ತೆ : ರೋಚಕ ಸತ್ಯ ಬಯಲು

ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ಯೂಟ್ಯೂಬರ್ ರಜನಿ ಪಾತ್ರ ಪತ್ತೆಯಾಗಿದ್ದು, ಪೊಲೀಸ್ ರಿಮ್ಯಾಂಡ್ ಅರ್ಜಿಯಲ್ಲಿ ಯಾರೂ ಊಹಿಸದ ಸೀಕ್ರೆಟ್ ಇದೀಗ ಬಹಿರಂಗವಾಗಿದೆ.

ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ‌ ಬೆಂಗಳೂರಿನಲ್ಲಿ ಆತ್ಮಹತ್ಯೆ!

ಟೀಂ ಇಂಡಿಯಾ ಮಾಜಿ ಆಟಗಾರ ಡೇವಿಡ್ ಜಾನ್ಸನ್, ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಬಳಿ ಸಂಭವಿಸಿದೆ.