2024-09-19 04:46:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗುಂಡೇಟಿಗೆ ಇಬ್ಬರು ಬಲಿ - ದುಷ್ಕರ್ಮಿಗಳ ಹುಡುಕಾಟದಲ್ಲಿ ಪೊಲೀಸರು!

ನಗರದ ಹೊಯ್ಸಳ‌ನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಹಾಡಹಗಲೇ ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹುಚ್ಚು ನಾಯಿ ಕಡಿತದಿಂದ ಬಾಲಕಿಗೆ ಗಂಭೀರ ಗಾಯ!

5ಕ್ಕೂ ಹೆಚ್ಚು ಮಂದಿ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು, ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ನಡೆದಿದೆ.

ಡೆಂಗ್ಯೂ ನಿಯಂತ್ರಣಕ್ಕೆ ಸೂಕ್ತ ಕ್ರಮ: ಸಚಿವ ಕೆ.ಜೆ.ಜಾರ್ಜ್

ಸಚಿವ ಕೆ.ಜೆ.ಜಾರ್ಜ್ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುವ ರೋಗಿಗಳ ಆರೋಗ್ಯ ವಿಚಾರಿಸಿ, ಜಿಲ್ಲಾಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದ್ದಾರೆ

ಇಂದು ‘ಡಿ’ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯ : ದರ್ಶನ್‌ಗೆ ಬೇಲಾ ಜೈಲಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಸತತ 9 ದಿನಗಳಿಂದ ಸೆರೆವಾಸದಲ್ಲಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಸಹಚರರನ್ನು ವಿಚಾರಣೆ ನಡೆಸಲಾಗಿದೆ.

ಕತ್ತು ಸೀಳಿ ಬಾಲಕನ ಕೊಲೆ: ಆರೋಪಿಗಾಗಿ ಪೊಲೀಸರ ಶೋಧ

ಮೂರು ವರ್ಷದ ಮಗುವಿನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಯಲ್ಲಿ ನಡೆದಿದೆ.

ಬೈಕ್‌ ಕಾರ್‌ ನಡುವೆ ಅಪಘಾತ. ಅಪ್ಪ ಮಗ ಸ್ಥಳದಲ್ಲೇ ಸಾವು

ಬೈಕ್‌ ಮತ್ತು ಕಾರ್‌ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ನಲ್ಲಿದ್ದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಂಗಾವತಿ ತಾಲೂಕಿನ ಕಮಲಾಪುರ ಸಮೀಪ ನಡೆದಿದೆ.