2024-09-19 04:31:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೆವಿ‌ ಲೈಸೆನ್ಸ್ ಮತ್ತು ಅನುಭವ ಇಲ್ಲದ 50 ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಗೇಟ್ ಪಾಸ್ ನೀಡಿದ ಬಿಎಂಟಿಸಿ !

ಕೆಲ ದಿನಗಳ ಹಿಂದಷ್ಟೇ ಬಿಎಂಟಿಸಿಯ ಹೊಸ ಎಲೆಕ್ಟ್ರಿಕ್ ಬಸ್​ಗಳಲ್ಲಿ ಕೇರಳದ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಇದರಿಂದ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗಿತ್ತು.

ಹೆರಿಗೆ ಸಮಯದಲ್ಲಿ ಶ್ರೀ ಕೃಷ್ಣನ ಮಂತ್ರವನ್ನು ಪಠಿಸಿದ ಮಹಿಳೆ: ವಿಡಿಯೋ ವೈರಲ್

ಹೆರಿಗೆ ಸಮಯದಲ್ಲಿ ಮಹಿಳೆಯೊಬ್ಬರು ಕೃಷ್ಣ ಶ್ರೀಕೃಷ್ಣನ ಮಂತ್ರವನ್ನು ಪಠಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಿಎಂ ಸಿದ್ದರಾಮಯ್ಯ ಕುತಂತ್ರಕ್ಕೆ ಹೇಳಿ ಮಾಡಿಸಿದ ರಾಜಕಾರಣಿ: ನಟ ಚೇತನ್ ಅಹಿಂಸಾ 

ಮೊದಲಿನಿಂದಲೂ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ನಟ ಚೇತನ್ ಅಹಿಂಸಾ ಇದೀಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕುತಂತ್ರಕ್ಕೆ ಹೇಳಿ ಮಾಡಿಸಿದ ರಾಜಕಾರಣಿ.

ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ

ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

ಶಾಲೆ ಮೇಲ್ಛಾವಣಿ ಹಾರಿ ವಿದ್ಯಾರ್ಥಿಗಳ ಪರದಾಟ

ಗಾಳಿ ಮಳೆಗೆ ಸರ್ಕಾರಿ ಶಾಲೆಯ ಮೇಲ್ಛಾವಣಿ ಹಾರಿ ಹೋಗಿದ್ದು, ವಿದ್ಯಾರ್ಥಿಗಳು ಪರದಾಡಿದ ಘಟನೆ ರಾಯಬಾಗದಲ್ಲಿ ನಡೆದಿದೆ. 

ಬಿಜೆಪಿಯ ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್ ನಿಧನ

ಎಂ.ಬಿ.ಭಾನುಪ್ರಕಾಶ್‌ ನಿಧನಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಕಾರ್ಕಳದ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಸೇರಿದಂತೆ ಹಲವರು ಗಣ್ಯರು ಸಂತಾಪ ಸೂಚಿಸಿದ್ದಾರೆ.