2024-09-19 04:37:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಪಘಾತ: ಇಬ್ಬರ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಕಲುಷಿತ ನೀರಿನ ಪ್ರಕರಣ ಸರ್ಕಾರದ ತುರ್ತು ಸ್ಪಂದನೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚೆನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ತುರ್ತು ಸ್ಪಂದನೆ ಮಾಡಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾ

ಹರಕೆ ತೀರಿಸಿದ ಕುಮಾರಸ್ವಾಮಿ ಅಭಿಮಾನಿ

ಕುಮಾರಸ್ವಾಮಿ ಗೆದ್ದು ಸಚಿವರಾದರೆ ಮಂಡಿ ಸೇವೆ ಮಾಡುತ್ತೇನೆ ಎಂದು ಹರಕೆ ಹೊತ್ತಿದ್ದ ಅಭಿಮಾನಿಯೊಬ್ಬ ತನ್ನ ಹರಕೆಯನ್ನು ತೀರಿಸಿದ್ದಾನೆ.

ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ಸೋಮಣ್ಣ ಗರಂ

ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಜನ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ವಿ.ಸೋಮಣ್ಣ ಗರಂ ಆಗಿದ್ದಾರೆ.

ಭಾರೀ ಮಳೆ: ತಾತ್ಕಾಲಿಕ ಝರಿ ಸೃಷ್ಟಿ

ಗದಗದಲ್ಲಿ ಮಳೆ ಆರ್ಭಟ ಜೋರಾಗಿದೆ. ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ಅಮರೇಶ್ವರ, ಕಾಲಕಾಲೇಶ್ವರ, ಕಣವಿ ಈರಣ್ಣ ಬೆಟ್ಟದಲ್ಲಿ ಮಳೆ ನೀರು ಝರಿಯಂತೆ ಹರಿಯುತ್ತಿದೆ.

ಸಿಲಿಂಡರ್ ಸ್ಫೋಟಗೊಂಡು 50 ಸಾವಿರ ನಷ್ಟ

ಸಿಲಿಂಡರ್ ಸ್ಫೋಟಗೊಂಡು ಸುಮಾರು 50 ಸಾವಿರ ರೂಪಾಯಿ ವಸ್ತುಗಳ ಸುಟ್ಟು ಕರಕಲಾಗಿರುವ ಘಟನೆ ಇಟಗಿ ಗ್ರಾಮದಲ್ಲಿ ನಡೆದಿದೆ.