2024-09-19 04:51:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ ಸಿದ್ದರಾಮಯ್ಯಗೆ ಬಂಡೆಯೇ ಸಮಸ್ಯೆ: ಡಿಕೆ ಶಿವಕುಮಾರ್​ಗೆ ನಿಖಿಲ್ ಟಾಂಗ್

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್​ಗೆ ಟಾಂಗ್ ನೀಡಿದ್ದಾರೆ.

ಮೈಸೂರು ತಲುಪಿದ BJP-JDS ಮೈತ್ರಿ ಪಾದಯಾತ್ರೆ: ಇಂದು ಸಮಾರೋಪ ಸಮಾರಂಭ

ಕಾಂಗ್ರೆಸ್ ಸರ್ಕಾರದ ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಖಂಡಿಸಿ ಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ವಾರದ ಹಿಂದೆ ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆ ಮೈಸೂರು ಪ್ರವೇಶಿಸಿದೆ.

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೈ ನಾಯಕರ ಪ್ರಕರಣ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಸದ್ಯಕ್ಕಿಲ್ಲ ರಿಲೀಫ್

ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರವಣೆಯನ್ನು ಸುಪ್ರೀಂಕೋರ್ಟ್ 6 ವಾರಗಳ ಕಾಲ ಮುಂದೂಡಿದೆ.

ನನ್ನದು ಹೋರಾಟದ ಬದುಕು, BJP-JDS ಎಷ್ಟೇ ಪಾದಯಾತ್ರೆ ಮಾಡಿದ್ರೂ ಜಗ್ಗಲ್ಲ: ಸಿಎಂ ಸಿದ್ದರಾಮಯ್ಯ

ನಾನು ಹೋರಾಟ ಮಾಡಿಕೊಂಡು ಬದುಕುತ್ತಿದ್ದೇನೆ. ಬಿಜೆಪಿಯವರು ಎಷ್ಟೇ ಪಾದಯಾತ್ರೆ ಮಾಡಿದರೂ ಜಗ್ಗುವುದಿಲ್ಲ, ಬಗ್ಗುವುದಿಲ್ಲ. ಸಂವಿಧಾನ ಉಳಿಸಲು ನಮ್ಮ ಹೋರಾಟ ನಡೆಯುತ್ತಿದೆ ಎಂದು ಸಿಎಂ ಹೇಳಿದರು.

ಜೆಡಿಎಸ್‌ ವಿರುದ್ಧ ಬಿಜೆಪಿ ಜಾಹೀರಾತು : ಕಾಂಗ್ರೆಸ್‌ಗೀಗ ಬ್ರಹ್ಮಾಸ್ತ್ರ

ಜೆಡಿಎಸ್‌ ವಿರುದ್ಧ ಬಿಜೆಪಿ ಜಾಹೀರಾತು ನೀಡಿದ್ದು ಅದೀಗ ಕಾಂಗ್ರೆಸ್‌ಗೆ ಬ್ರಹ್ಮಾಸ್ತ್ರವಾಗಿದೆ. ಜಾಹೀರಾತು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಮೈತ್ರಿ ದೋಸ್ತಿಗೆ ಠಕ್ಕರ್ ಕೊಡಲು ಮುಂದಾಗಿದೆ.

ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ: ಯಡಿಯೂರಪ್ಪ

ರಾಜಕಾರಣದಿಂದ ಯಾರು ನಿವೃತ್ತಿ ಆಗುತ್ತಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗುತ್ತದೆ. ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ.