2024-09-19 05:07:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೈಸೂರಿನಲ್ಲಿಂದು ಜನಾಂದೋಲನ ಸಮಾವೇಶ: ದೋಸ್ತಿಗಳ ವಿರುದ್ಧ ಅಬ್ಬರಿಸಲಿದೆ ಕೈ ಪಡೆ

ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ (BJP-JDS Padayatra) ಟಕ್ಕರ್‌ ನೀಡಲು ಮೈಸೂರಿನಲ್ಲಿ ಇಂದು ಆಯೋಜಿಸಲಾಗಿರುವ ಬೃಹತ್‌ ಜನಾಂದೋಲನ ಸಮಾವೇಶಕ್ಕೆ ನಗರ ಸಜ್ಜಾಗಿದೆ.

ಪ್ರಜ್ವಲ್‌ ರೇವಣ್ಣ  ನಿರೀಕ್ಷಣಾ ಜಾಮೀನು  ಅರ್ಜಿ ವಿಚಾರಣೆ ಆಗಸ್ಟ್‌ 29 ಕ್ಕೆ ಮುಂದೂಡಿಕೆ

ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವನ್ನು ಹೈಕೋರ್ಟ್ ಆ.29 ಕ್ಕೆ ಮುಂದೂಡಿದೆ.

ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ಗೆ ಬೆಂಕಿ

ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಪೆಟ್ರೋಲ್ ಸುರಿದು ಫ್ಲೆಕ್ಸ್ ಗಳನ್ನ ಸುಟ್ಟುಹಾಕಿದ್ದಾರೆ. ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಆಗಸ್ಟ್.08 ಘಟನೆ ರಂದು ನಡೆದಿದೆ.

ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ : ಗೃಹ ಸಚಿವ ಪರಮೇಶ್ವರ

ಯಾದಗಿರಿಯಲ್ಲಿ ನಿಗೂಡವಾಗಿ ಮೃತಪಟ್ಟ ಪಿಎಸ್ಐ ಪರಶುರಾಮ ಅವರ ನಿವಾಸಕ್ಕೆ ಗೃಹ ಸಚಿವ ಡಾ.‌ಜಿ.ಪರಮೇಶ್ವರ ಭೇಟಿ ನೀಡಿದರು.

ಎಷ್ಟೇ ಕೇಸ್ ಬಿದ್ರೂ ಹೋರಾಟ ನಿಲ್ಲಲ್ಲ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬಲಿಷ್ಠ ಸಿಎಂ ಎಂದು ಹೇಳಲಾಗುತ್ತಿತ್ತು. ಆದರೆ ಎರಡು ಹಗರಣಗಳಲ್ಲಿ ಭಾಗಿಯಾದ ನಂತರ ಅವರ ಬಗ್ಗೆ ಇದ್ದ ಅಡಳಿತ ಪಕ್ಷದ ಶಾಸಕರ ವಿಶ್ವಾಸ ಕುಂದಿದೆ.

ಡಾ.ಜಿ ಪರಮೇಶ್ವರ ಬರ್ತ್​ಡೇ ಆಚರಣೆ ವೇಳೆ ಉರುಳಿದ ತೆಂಗಿನಮರ; ತಪ್ಪಿದ ಅನಾಹುತ

ಗೃಹ ಸಚಿವ ಡಾ‌.ಜಿ ಪರಮೇಶ್ವರ ಅವರು ತಮ್ಮ 73 ನೇ ಹುಟ್ಟು ಹಬ್ಬವನ್ನು ಇಂದು ತುಮಕೂರಿನಲ್ಲಿ ಆಚರಿಸಿಕೊಂಡಿದ್ದಾರೆ.