2024-09-19 04:34:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಶೋಕಾಸ್ ನೋಟಿಸ್ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ.

​​​​​​​ಬಿಜೆಪಿ ಪಾದಯಾತ್ರೆಯಿಂದ ಹಿಂದೆ ಸರಿದ ಜೆಡಿಎಸ್‌ !

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜೊತೆಗೂಡಿ ಹೋರಾಟ ನಡೆಸುವ ಸಂಬಂಧ ಕೇಂದ್ರ ಸಚಿವ, ಜೆಡಿಎಸ್​ ನಾಯಕ ಹೆಚ್​.ಡಿ.ಕುಮಾರಸ್ವಾಮಿ ಇಂದು ನೀಡಿದ ಹೇಳಿಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ, ಸಿದ್ದರಾಮಯ್ಯ ಚಿನ್ನದ ಪದಕ ವಿಜೇತ: ಬಿಜೆಪಿ ವ್ಯಂಗ್ಯ

ಒಲಂಪಿಕ್ಸ್‌ ಜತೆ ಹೋಲಿಸಿ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ವ್ಯಂಗ್ಯವಾಡಿದೆ.

ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಆಲೋಚನೆ: ಡಿ.ಕೆ. ಶಿವಕುಮಾರ್

ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಘೋಷಣೆ ಬೆನ್ನಲ್ಲೇ ಇಂದು ಮಹತ್ವದ ಸಭೆ ಕರೆದ ಡಿಸಿಎಂ ಡಿಕೆಶಿ

ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

ಶಹೆನ್‌ಶಾ ಪರಿಕಲ್ಪನೆ: ರಾಷ್ಟ್ರಪತಿ ಭವನದ ನಡೆ ಬಗ್ಗೆ ಪ್ರಿಯಾಂಕಾ ಗಾಂಧಿ ವ್ಯಂಗ್ಯ

ದೇಶದಲ್ಲಿ “ಶಹೆನ್‌ಶಾ (ರಾಜ)” ಪರಿಕಲ್ಪನೆಯು ಇನ್ನೂ ಅಸ್ತಿತ್ವದಲ್ಲಿದೆ ಎಂದು ಹೇಳಿದ್ದಾರೆ. “ದರ್ಬಾರ್ ಪರಿಕಲ್ಪನೆ ಇಲ್ಲ ಆದರೆ ಶಹೆನ್‌ಶಾ ಪರಿಕಲ್ಪನೆ ಇದೆ” ಎಂದಿದ್ದಾರೆ.