2024-09-19 04:41:30

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಜೆಪಿ ಶಾಸಕರು ತಮ್ಮ ಹುಳುಕನ್ನು ಮುಚ್ಚಿಹಾಕಲು ಧರಣಿ ನಡೆಸಿದ್ದಾರೆ: ಡಿಕೆ ಶಿವಕುಮಾರ್

 ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಹುಳುಕನ್ನು ಮುಚ್ಚಿಟ್ಟುಕೊಳ್ಳಲು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಆಗಸ್ಟ್‌ 8ರ ವರೆಗೆ ವಿಸ್ತರಣೆ

ಅಬಕಾರಿ ಇಲಾಕೆ ಅಕ್ರಮಕ್ಕೆ ಸಂಭಸಿದಂತೆ  ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್‌ 8ರ ಅವೆಗೆ ವಿಸ್ತರಿಸಲಾಗಿದೆ.

ಸದನದ ಬಾವಿಗೆ ಇಳಿದು ಪ್ರತಿಭಟನೆ!

ದೇವಾಲಯದ ಜಾಗ ಒತ್ತುವರಿ ತೆರವಿಗೆ ಸಂಬಧಿಸಿದಂತೆ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಅವರು ನೀಡಿದ ಉತ್ತರದಿಂದ ಅಸಮಾಧಾನಗೊಂಡ ಸದಸ್ಯ ಎನ್‌.ರವಿಕುಮಾರ್‌ ಅವರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರು.

ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಶಾಖೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳವುದು ಅತ್ಯಂತ ಅಪಾಯಕಾರಿ: ಡಾ.ಎಚ್.ಸಿ. ಮಹದೇವಪ್ಪ

ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಶಾಖೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳುತ್ತಿರುವ ಕೇಂದ್ರ ಸರ್ಕಾರದ ನಿಲುವು ಅತ್ಯಂತ ಅಪಾಯಕಾರಿ

ಅಹೋರಾತ್ರಿ ಪ್ರತಿಭಟನೆ ಬಗ್ಗೆ ಮೌನಮುರಿದ ಸ್ಪೀಕರ್ ಯುಟಿ ಖಾದರ್

ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸಭೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಬಗ್ಗೆ ಸ್ಪೀಕರ್ ಯುಟಿ ಖಾದರ್ ಇಂದು ಮೌನಮುರಿದಿದ

​​​​​​​ನೀತಿ ಇಲ್ಲದ ಕೇಂದ್ರ ಸರ್ಕಾರದ ನೀತಿ ಆಯೋಗದ ಸಭೆಗೆ ಹೋಗಬೇಕೆ? ಡಿಸಿಎಂ ಡಿ.ಕೆ.ಶಿ

"ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.