2024-09-19 04:44:05

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಜೆಪಿ ಕಾಲದಲ್ಲಿ ನಿಗಮ-ಮಂಡಳಿಗಳಲ್ಲಿ ಅಕ್ರಮಗಳು ನಡೆದಿವೆ  ಡಿಸಿಎಂ ಡಿ.ಕೆ.ಶಿವಕುಮಾರ್

ಬಿಜೆಪಿ ಕಾಲದಲ್ಲಿ ತುಂಬಾ ಅಧ್ವಾನ ಮಾಡಿದ್ದಾರೆ. ನಿಗಮ-ಮಂಡಳಿಗಳಲ್ಲಿ ಅಕ್ರಮಗಳು ನಡೆದಿವೆ. ಹೀಗಾಗಿಯೇ 250 ಕೋಟಿ ಹಣವನ್ನು ಇಲಾಖೆ ವಾಪಸ್ ಪಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರ

ಬಿಜೆಪಿ ಹಗರಣ ತನಿಖೆ ಮಾಡಿಸೋ ಸಿದ್ದು ಇಲ್ಲೀವರೆಗೂ ಯಾಕೆ ಸುಮ್ಮನಿದ್ರಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ

ಬಿಜೆಪಿ ಹಗರಣ ತನಿಖೆ ಮಾಡಿಸೋ ಸಿದ್ದು ಈಗ ನಿಮ್ಮ ತಪ್ಪು ಮುಚ್ಚಿ ಹಾಕಿಕೊಳ್ಳೋಕೆ ಸುಳ್ಳು ಆರೋಪ ಮಾಡ್ತಿದ್ದೀರಾ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುಡುಗಿದ್ದಾರೆ.

ಇಂಧನ ಮರುಬಳಕೆಗೆ ಉತ್ಪಾದನೆಗೆ ಆದ್ಯಾತೆ : ಎಂ. ಬಿ.ಪಾಟೀಲ್

ಮರುಬಳಕೆ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ.ಪಾಟೀಲ್‌ ಹೇಳಿದ್ದಾರೆ.

ಜನಜೀವನ ಅಸ್ತವ್ಯಸ್ತಗೊಂಡರೂ ಸರ್ಕಾಕ್ಕೆ ಕಾಳಜಿಯಿಲ್ಲ : ಕುಮಾರಸ್ವಾಮಿ

ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಮನೆಗಳನ್ನು ಕಳೆದು ಕೊಂಡಿದ್ದಾರೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕಾಂಗ್ರೆಸ್‌ಗೆ ಸೇರಿದವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಔತಣ ಕೊಟ

ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿ- ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ  ಔತಣ ಕೊಟ ಎರ್ಪಡಿಸಿದರು.

ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು: ಡಿ.ಕೆ.ಶಿವಕುಮಾರ ಆರೋಪ

“ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ.