2024-09-19 05:05:13

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಜೆಪಿ ಮಾಡಿದ ಹಗರಣಗಳ ಪಟ್ಟಿ ಓದಿದ ಕೈ ಶಾಸಕ ಪ್ರದೀಪ್ ಈಶ್ವರ್

ಬಿಜೆಪಿ ಆಡಳಿತಾವಧಿಯಲ್ಲಿ ಏನೆಲ್ಲ ಹಗರಣಗಳು ನಡೆದಿವೆ ಅಂತ ಒಂದು ಪಟ್ಟಿಯನ್ನು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸದನದಲ್ಲಿ ಓದಿದರು. 

ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವಾಗ ಕ್ರಮ: ಜೆಡಿಎಸ್‌

ಪಂಚೆ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ್ದ ಜಿ ಟಿ ಮಾಲ್ ಅನ್ನು 7 ದಿನ ಬಂದ್ ಮಾಡಿಸಿದ ಕಾಂಗ್ರೆಸ್‌ ಸರ್ಕಾರ ಮಾಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಜನತಾದಳ ಪಕ್ಷವೂ ಆಗ್ರಹಿಸಿದೆ.

ಹೆಚ್‌ಡಿಕೆ, ಪ್ರಲ್ಹಾದ್ ಜೋಶಿ ಹಾಗೂ ಸಂತೋಷ್ ಅವರು ನನ್ನ ತೇಜೋವಧೆ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ 

ಹೆಚ್ ಡಿಕೆ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ಹಾಗೂ ಸಂತೋಷ್ ಅವರು ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಇಂದು ಸರ್ವಪಕ್ಷಗಳ ಸಭೆ: ಸಿಎಂ ಎಂ.ಕೆ. ಸ್ಟಾಲಿನ್

ಇಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಸಿಎಂ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಬಹುನಿರೀಕ್ಷಿತ ಮ್ಯಾಕ್ಸ್ ಚಿತ್ರದ ಟೀಸರ್ ರಿಲೀಸ್ : ಮಾಸ್-ಗಾಡ್ ಅವತಾರದಲ್ಲಿ ಕಿಚ್ಚ ಸುದೀಪ್

ಸ್ಯಾಂಡಲ್ವುಡ್ ನಟ ಸುದೀಪ್ ನಟನೆಯ “ಮ್ಯಾಕ್ಸ್” ಚಿತ್ರದ ಟೀಸರ್ ಇಂದು ರಿಲೀಸ್ ಆಗಿದೆ.

ಗೋಡಂಬಿ ತಿನ್ನೋಕೆ ಸಭೆಗೆ ಹೋಗಬೇಕಿತ್ತಾ ; ಹೆಚ್ಡಿಕೆಗೆ ಡಿಸಿಎಂ ಡಿಕೆಶಿ ಪಂಥಾಹ್ವಾನ

ಬೆಂಗಳೂರಿನಲ್ಲಿ ಡಿಸಿಎಂ ಡಿಕೆಶಿ ಮಾತನಾಡಿ ಗೋಡಂಬಿ ತಿನ್ನೋಕೆ ಸಭೆಗೆ ಹೋಗಬೇಕಿತ್ತಾ ಅಂತಾ ಹೆಚ್ಡಿಕೆಗೆ ಪಂಥಾಹ್ವಾನ ನೀಡಿದ್ದಾರೆ.