2024-09-19 04:55:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ ಬಿಜೆಪಿಯಿಂದ ಪ್ರತಿಭಟನೆ.!  

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅನುಕೂಲ ಪಡೆದು ಸಿದ್ದರಾಮಯ್ಯ ಸೈಟ್ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ

ಮುಡಾ ಹಗರಣದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ದೂರು

ಮುಡಾ ಹಗರಣದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು

ಸಿಎಂ ಕಾರ್ಯನಿರ್ವಾಹಣ ಸಭೆ ಕುರಿತು ಜಿ ಪರಮೇಶ್ವರ್ ಹೇಳಿದ್ದೇನು

ಜಿಲ್ಲೆಗಳ ಸಮಸ್ಯೆಗಳು ಹಾಗೂ ಸರ್ಕಾರದ ಕಾರ್ಯಕಲಾಪಗಳು ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ನಡೆಯುತ್ತಿದೆ ಈ ಹಿನ್ಸಲೆ ಸಿಎಂ ಸಿದ್ದರಾಮಯ್ಯ 2 ದಿನಗಳ ಸಭೆ ಕರೆದಿದ್ದಾರೆ.

ಸಂಸದ ಡಾ.ಕೆ. ಸುಧಾಕರ್‌ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಣೆ 

ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರಿಗೆ ನಗರದ ಹೊರವಲಯದಲ್ಲಿ   ಅಭಿನಂದನಾ ಸಮಾರಂಭ ಏರ್ಪಡಿಸಿ ಕಾರ್ಯಕರ್ತರಿಗೆ ಬಾಡೂಟದೊಂದಿಗೆ ಮದ್ಯ ವಿತರಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ, ಇಂದಿನಿಂದ ಶುರು

ಉಕ್ರೇನ್, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಭಾಗಿ

ಹೊಗಳಿಕೆಯಿಂದ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ: ಹೆಚ್‌.ವಿಶ್ವನಾಥ್‌

ಹೊಗಳಿಕೆಯಿಂದ ಎಲ್ಲಾ ರಾಜಯಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಬೇಸರ ಹೊರಹಾಕಿದರು.