2024-09-19 04:41:30

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚನ್ನಪಟ್ಟಣ ಚುನಾವಣೆಗೆ ನಮ್ಮ ಕುಂಟುಬದಿಂದ ಸ್ಪರ್ಧಿಸುವುದಿಲ್ಲ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದಿಂದ ಯಾರೂ ಚುನಾವಣಾಗೆ ಸ್ಪರ್ಧಿಸುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದ್ದಿದ್ದಾರೆ.

ಡಿಸಿಎಂ ಹುದ್ದೆಯ ಬಗ್ಗೆ ಹೈಕಮಾಂಡ್ ಬಳಿ ಮಾತನಾಡಿ ಪರಿಹಾರ ತರಲಿ, ಡಿ.ಕೆ. ಶಿವಕುಮಾರ್

"ಹೆಚ್ಚುವರಿ ಡಿಸಿಎಂ ಹುದ್ದೆಯ ಬಗ್ಗೆ ಹೈಕಮಾಂಡ್ ಬಳಿ ಮಾತನಾಡಿ, ಪರಿಹಾರ ತರಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ಗೆಲ್ಲಲು ಡಿಸಿಎಂ ಡಿಕೆಶಿ ದೊಡ್ಡ ಗೇಮ್ಪ್ಲಾನ್  ಅಚ್ಚರಿ ಅಭ್ಯರ್ಥಿಯಾಗಿ ಪುತ್ರಿ ಐಶ್ವರ್ಯಾ ಸ್ಪರ್ಧೆ?

ಈ ಚುನಾವಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಡಿಕೆ ಬ್ರದರ್ಸ್ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸುತ್ತೇವೆ: ಆರ್.ಅಶೋಕ್

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿಕೆ ಬ್ರದರ್ಸ್ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಲೋಕಸಭೆ ವಿರೋಧ ಪಕ್ಷದ ಕಾಂಗ್ರೆಸ್‌ ನಾಯಕನಾಗಿ ರಾಯಬರೆಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

NDA ಅಭ್ಯರ್ಥಿ ಓಂ ಬಿರ್ಲಾಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಬೆಂಬಲ

ಲೋಕ ಸಭಾ ಅಧ್ಯಕ್ಷ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾದ ಓಂ ಬಿರ್ಲಾ ಅವರಿಗೆ ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿದೆ.