2024-09-19 04:34:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜೈದಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮೊಹಮದ್ ಜೈದಾನ್ ಎಂಬ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿದೆ.

ಮುಸ್ಲಿಂ ಮತದಿಂದ ಮಾತ್ರ ಬೀದರ್ ಕ್ಷೇತ್ರ ಗೆದ್ದಿದ್ದು: ಜಮೀರ್ ಅಹ್ಮದ್

ಲೋಕಸಭೆ ಚುನಾವಣೆಯಲ್ಲಿ ಸಾಗರ್ ಖಂಡ್ರೆ ಮುಸ್ಲಿಮರ ಮತಗಳಿಂದ ಗೆದ್ದಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿವದಾತ್ಮಕ ಹೇಳಿಕೆ ನೀಡಿದ್ದಾರೆ. 

ರಾಜ್ಯದಲ್ಲಿ ಹಾಲಿನ ದರ ಏರಿಕೆ : ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು

ರಾಜ್ಯದಲ್ಲಿ  ಹಾಲಿನ ದರ ಪ್ರತಿ ಲೀಟರ್‌ಗೆ 2.ರೂ ಏರಿಕೆ ಮಾಡಲಾಗಿದ್ದು, ಹಾಲಿನ ದರ ಏರಿಸಿದ್ದಕ್ಕೆ ಇದೀಗ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಚನ್ನಪಟ್ಟಣ ಜನಕ್ಕೆ ಸೇವೆ ಮಾಡುವ ಆಸೆ: ಡಿಸಿಎಂ ಡಿ.ಕೆ.ಶಿವಕುಮಾರ್

ನನ್ನ ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ನೀಡಲು ಹೇಳಿದ್ದಾರೆ. ಆದರೆ ಚನ್ನಪಟ್ಟಣ ಜನಕ್ಕೆ ಅಳಿಲು ಸೇವೆ ಮಾಡುವ ಆಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ

ದೇಶಕ್ಕೆ ದ್ರೋಹ ಬಗೆದಿದ್ದೇವೆ, ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೇಶದ ಜನರ ಮುಂದೆ ಕ್ಷಮೆ ಕೇಳಲಿ ಎಂದು ವಿಪಕ್ಷ ನಾಯಕ ಆರ್‌ ಆಶೋಕ್ ಆಗ್ರಹಿಸಿದ್ದಾರೆ.

ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ ಕುಮಾರಸ್ವಾಮಿ

18ನೇ ಲೋಕಸಭೆಯ ಸದಸ್ಯನಾಗಿ ಕುಮಾರಸ್ವಾಮಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಕ್ಷಣವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.