2024-09-19 04:57:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇವಿಎಂನಿಂದ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನ: ಡಿಸಿಎಂ

ಇವಿಎಂ ಲೋಪದಿಂದಾಗಿ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೆಐಒಸಿಎಲ್‌ ಗಣಿಗಾರಿಕೆ: ಎಚ್‌ಡಿಕೆ ಸಭೆ 

ಕೇಂದ್ರ ಸಚಿವ HD ಕುಮಾರಸ್ವಾಮಿ ಅವರು ಇಂದು (ಜೂನ್‌ 18 ಮಂಗಳವಾರ)  ಬೆಂಗಳೂರಿನಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಚರ್ಚಿಸಿದರು.

ರಾಯ್‌ ಬರೇಲಿ ಕ್ಷೇತ್ರದಲ್ಲೇ ಮುಂದುವರಿದ ರಾಹುಲ್‌ ಗಾಂಧಿ! ಸಹೋದರಿ ಪ್ರಿಯಾಂಕಾಗೆ ವಯನಾಡ್‌ ಕ್ಷೇತ್ರ ಫಿಕ್ಸ್‌!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜಿನಾಮೆ ಕೊಟ್ಟು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.

ವಿಪಕ್ಷ ಸ್ಥಾನ ಬೇಡವೆಂದ ರಾಹುಲ್‌ ಗಾಂಧಿ

ಲೋಕ ಸಭಾ ವಿಪಕ್ಷ ಸ್ಥಾನವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಮಾನ್ಯರ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡುವ ನೆಪದಲ್ಲಿ ಬಡವರ ಮೇಲೆ ತೆರಿಗೆ ಹಾಕಿ ಜನತೆಗೆ ದ್ರೋಹ ಮಾಡುತ್ತಿದೆ ಇಂದು ಮಾಜಿ ಸಿಎಂ ಬಸುವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಠಾಣೆಗೆ ಶಾಮಿಯಾನ: ಎಚ್ ಡಿ ಕೆ ಕಿಡಿ

ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಘಟನೆ ಇತಿಹಾಸದಲ್ಲಿ ನೋಡಿಲ್ಲ. ಸರ್ಕಾರಕ್ಕೆ ಗೌರವ ಇದ್ದರೆ ಇದನ್ನು ಸರಿಪಡಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.