2024-09-19 04:40:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಧಿಕಾರಿಗಳ ಕಾರ್ಯವೈಖರಿಗೆ ಜಮೀರ್ ಅಸಮಾಧಾನ

ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲಸಕ್ಕೆ ಬರುವೆ ಎಂದ ಐಎಎಸ್‌: ಬೇಡವೆಂದ ಸಿಎಂ ಯೋಗಿ 

ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕಿಳಿದ ಐಎಎಸ್ ಅಧಿಕಾರಿ ತಮ್ಮ ಹುದ್ದೆ ಹಿಂಪಡೆಯಲು ಮುಂದಾಗಿದ್ದರೂ ಯೋಗಿ ಸರ್ಕಾರ ಕ್ಯಾರೇ ಎಂದಿಲ್ಲ.

ಒಡಿಶಾ ಸಿಎಂ ಆಗಿ ಮೋಹನ್ ಚರಣ್ ಮಾಝಿ ಅಧಿಕಾರ ಸ್ವೀಕಾರ 

ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕರಿಸಿದರು.

ಮೊದಲ ಕಡತಕ್ಕೆ ಸಹಿ ಹಾಕಿದ ಎಚ್ಡಿಕೆ 

ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಮೇಲೆ ಎಚ್.ಡಿ.ಕುಮಾರಸ್ವಾಮಿ ಮೊದಲ ಕಡತಕ್ಕೆ ಬುಧವಾರ (ಜೂನ್ 12) ಸಹಿ ಹಾಕಿದ್ದಾರೆ.

ರಾಜ್ಯದಲ್ಲಿ ತಾಲಿಬಾನ್‌ ಆಡಳಿತ: ಆರ್‌.ಅಶೋಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ತಾಲಿಬಾನ್ ರೀತಿಯ ಆಡಳಿತ ನಡೆಸುತ್ತಿದೆ ಎಂದು ಆರ್‌.ಅಶೋಕ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಹಲವು ಸಮುದಾಯಕ್ಕೆ ತಾರತಮ್ಯ: ಕಾಂಗ್ರೆಸ್ ವಕ್ತಾರ

ರಾಜ್ಯದ ಮೂರು ಸಮುದಾಯಕ್ಕೆ ಮಾತ್ರ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಲಾಗಿದ್ದು, ಉಳಿದ ಸಮುದಾಯಕ್ಕೆ ತಾರತಮ್ಯ ಎಸಗಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.