2024-09-19 04:39:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರದೀಪ್‌ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ ಮಾಡಿದ ಪುಂಡರ ಬಂಧನ

ಚಿಕ್ಕಬಳ್ಳಾಫುರ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ ಪ್ರಕರಣದಲ್ಲಿ ನಾಲ್ಕು ಜನರನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್‌ಗೆ ಮತ ಹಾಕದವರ ಮನ ಗೆಲ್ಲಬೇಕು: ರಾಹುಲ್ ಗಾಂಧಿ

ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು.

10 ವರ್ಷ ಕಳೆದ್ರೂ ಕಾಂಗ್ರೆಸ್ 100 ಸಂಖ್ಯೆ ದಾಟಲ್ಲ..!

ಸಂಸದೀಯ ಸಭೆಯಲ್ಲಿ ಎನ್‌ಡಿಎ ಸಂಸದರು ಇಂದು 18ನೇ ಲೋಕಸಭಾ ನಾಯಕನನ್ನಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಆಯ್ಕೆ ಮಾಡಿದ್ದಾರೆ.

ಮೋದಿ ನಾಯಕತ್ವ ಮೆಚ್ಚಿದ ಮತದಾರರು: ಸಾ.ರಾ.ಮಹೇಶ್‌

ಮೋದಿ ಮತ್ತು ದೇವೇಗೌಡರ ನಾಯಕತ್ವವನ್ನು ಜನ ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಪರಿಷತ್‌ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ಸಾ.ರಾ.ಮಹೇಶ್‌ ಹೇಳಿದ್ದಾರೆ.

ಪರಿಷತ್‌ ಗೆ ಚಂದ್ರಶೇಖರ ಪಾಟೀಲ್‌ ಆಯ್ಕೆ

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್‌ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಜಯಗಳಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಕೇಸ್: ರಾಹುಲ್ ಗಾಂಧಿಗೆ ಜಾಮೀನು

ಮಾನನಷ್ಟ ಮೊಕದ್ದಮೆ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.