2024-09-19 04:42:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚನ್ನಪಟ್ಟಣದಲ್ಲಿ ಯೋಗೇಶ್ವರ್ ವರ್ಸಸ್ ಡಿಕೆ ಸುರೇಶ್ : ಶುರುವಾಯ್ತು ಹೊಸ ಚರ್ಚೆ..! 

ಸಂಸದರಾಗಿ ಹೆಚ್‌ಡಿ ಕುಮಾರಸ್ವಾಮಿ ಅವರು ಆಯ್ಕೆಯಾದ  ಬಳಿಕ ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಹೊಸ ಚರ್ಚೆಯೊಂದು ಶುರುವಾಗಿದೆ. 

ಸಿಎಂ ತವರಲ್ಲೇ ಕಾಂಗ್ರೆಸ್‌ ಗೆ ಸೋಲು: ಸಿದ್ದರಾಮಯ್ಯಗೆ ತೀವ್ರ  ಮುಖಭಂಗ

ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲಿ ಲೋಕಸಭಾ, ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ  ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ

ದೆಹಲಿಯಲ್ಲಿ ಎನ್.ಡಿ.ಎ ಮೈತ್ರಿ ಕೂಟದ ಮಹತ್ವದ ಸಭೆ

ದೆಹಲಿಯಲ್ಲಿ ಎನ್.ಡಿ.ಎ ಮೈತ್ರಿ ಕೂಟದ ಮಹತ್ವದ ಸಭೆ ನಡೆಯಲಿದ್ದು ಕೇಂದ್ರದಲ್ಲಿ ಎನ್ಡಿಎ ಸರ್ಕಾರ ರಚನೆ ಕುರಿತು ಚರ್ಚೆ ನಡೆಯಲಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಭೋಜೇ ಗೌಡಗೆ ಭರ್ಜರಿ ಜಯ

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಎಲ್ ಭೋಜೇಗೌಡ ಭರ್ಜರಿ ಗೆಲವು ದಾಖಲಿಸಿದ್ದಾರೆ.

ದೇಶದ ಅತಿ ಕಿರಿಯ ಸಂಸದ ಸಾಗರ್ ಖಂಡ್ರೆಗೆ  ರಾಜಕೀಯ ರಹಸ್ಯ ತಿಳಿಸಿದ ಸಿಎಂ ಸಿದ್ದರಾಮಯ್ಯ .

ಅನಿರೀಕ್ಷಿತ ಗೆಲುವನ್ನು ಸಾಧಿಸಿದ ಬೀದರ್ ಕ್ಷೇತ್ರದ ಕಾಂಗ್ರೆಸ್​ ಪಕ್ಷದ ಕಿರಿಯ ಅಭ್ಯರ್ಥಿ ಎಂದೇ ಖ್ಯಾತಿ ಪಡೆದಿದ್ದ ಸಾಗರ್ ಈಶ್ವರ್ ಖಂಡ್ರೆ ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ.

ವಾಲ್ಮೀಕಿ ಮಂಡಳಿಯ ಅಕ್ರಮ ಸಚಿವ ನಾಗೇಂದ್ರ ರಾಜೀನಾಮೆ

ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾದ ಆರೋಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.