2024-09-19 04:37:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತಂಗಿಗೆ ಟಾಟಾ ಬೈ ಬೈ ಎಂದ ಅಣ್ಣ ಕುಮಾರ್‌ ಬಂಗಾರಪ್ಪ.

ಪ್ರತಿಷ್ಠೆಯ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ. ಬಿ.ವೈ ರಾಘವೇಂದ್ರ ಗೀತಾಶಿವರಾಜ್‌ ಕುಮಾರ್‌ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ.

ವಾಲ್ಮೀಕಿ ನಿಗಮದ ಪ್ರಕರಣ ಸಿಬಿಐಗೆ ವಹಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಸಂಬಂಧಿತ ಪ್ರಕರಣ ಹಾಗೂ ಸಚಿವ ನಾಗೇಂದ್ರ ವಿಚಾರವನ್ನು ಸಿಬಿಐ ಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಮೀಕ್ಷೆ ಸುಳ್ಳಾಗಲಿದೆ: ಸೋನಿಯಾ ಗಾಂಧಿ

ಮತದಾನೋತ್ತರ ಸಮೀಕ್ಷೆಗಳು ನೈಜತೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತೀಳಿಸಿದ್ದಾರೆ.

ಸಮೀಕ್ಷೆಯಿಂದ ಕಾಂಗ್ರೆಸ್‌ನವರಿಗೆ ಹೆಚ್ಚಾದ ಎದೆಬಡಿತ: ವಿಜಯೇಂದ್ರ

ಚುನಾವಣೆಯ ಸಮೀಕ್ಷೆ ಫಲಿತಾಂಶ ಬಂದ ಬಳಿಕ ಸಿಎಂ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ಎದೆ ಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. 

ವಿಧಾನಪರಿಷತ್ ಚುನಾವಣೆ ಮತದಾನ ಪ್ರಗತಿಯಲ್ಲಿ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ರಾಜ್ಯದ ಆರು ವಿಧಾನಪರಿಷತ್ ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿದ್ದು ಮಧ್ಯಾಹ್ನದ ವೇಳೆ ಮತದಾನ ಚುರುಕಾಗಿ ನಡೆದಿತ್ತು.

ಶತ್ರು ಭೈರವಿ ಯಾಗದ ತನಿಖೆಗೆ ಎಸ್‌ಐಟಿ ರಚಿಸಲಿ: ಹೆಚ್‌ಡಿಕೆ

ಶತ್ರು ಭೈರವಿ ಯಾಗ ಮಾಡಿಸಿರುವ ಸಂಬಂಧ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸಲಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.