2024-09-19 04:31:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸುಳ್ಳಾದ ಕೆಲವು ಸಮೀಕ್ಷೆಗಳು

ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

ಪಕ್ಷದ ಕೆಲಸವಷ್ಟೇ ಮುಖ್ಯ: ಸಿ.ಟಿ.ರವಿ

ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನು ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಅರುಣಾಚಲದಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ: ಸಿಕ್ಕಿಂ ನಲ್ಲಿ ಎಸ್‌ಕೆಎಂ ಪಕ್ಷಕ್ಕೆ ಜಯ

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳ ಮತ ಎಣಿಕೆ ಇಂದು (ಜೂನ್ 2) ನಡೆದಿದ್ದು ಎರಡೂ ರಾಜ್ಯಗಳಲ್ಲಿ ಆಡಳಿತಾರೂಢ ಪಕ್ಷಗಳು ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 

ಮತದಾನೋತ್ತರ ಸಮೀಕ್ಷೆಯಲ್ಲಿ ಎನ್‌ಡಿಎ ಮೇಲುಗೈ: ಮತ್ತೊಮ್ಮೆ ಮೋದಿ ಪ್ರಧಾನಿ

ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದ್ದು ಬಿಜೆಪಿ ಅತಿ ಹೆಚ್ಚು ಕ್ಷೇತ್ರ ಗೆಲ್ಲುವ ಪಕ್ಷವಾಗಿ ಗುರುತಿಸಿಕೊಂಡಿದೆ. ಇಂಡಿಯ ಒಕ್ಕೂಟಕ್ಕೆ ಸರಳ ಬಹುಮತ ಬರುವುದಿಲ್ಲ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ

ಸಿಎಂ ಸಿದ್ದರಾಮಯ್ಯ ದುರ್ಬಲ ಮುಖ್ಯಮಂತ್ರಿ: ಆರ್‌.ಅಶೋಕ್

ಭ್ರಷ್ಟಾಚಾರದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿರುವ ಸಚಿವರ ರಾಜಿನಾಮೆ ಪಡೆಯಲಾಗದಷ್ಟು ಸಿಎಂ ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಗೆ 18-22 ಸ್ಥಾನ ಖಚಿತ: ಡಾ.ಜಿ.ಪರಮೇಶ್ವರ್

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 18 ರಿಂದ 22 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.