2024-09-19 04:36:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿ.ಟಿ.ರವಿ ಸೇರಿ ಮೂವರಿಗೆ ಪರಿಷತ್‌ ಟಿಕೆಟ್‌

ವಿಧಾನ ಪರಿಷತ್‌ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ. ರವಿ ಸೇರಿದಂತೆ ಮೂವರ ಹೆಸರನ್ನು ಅಂತಿಮಗೊಳಿಸಿ ಕೇಂದ್ರ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ.

ಮತ ಎಣಿಕೆಗೆ ಸಕಲ‌ ಸಿದ್ಧತೆ: ರಾಹುಲ ಶಿಂಧೆ

ಚುನಾವಣೆ ಮತ ಏಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ತಿಳಿಸಿದರು.

ಅ. ದೇವೆಗೌಡ ಪರ ಡಾ. ಮಂಜುನಾಥ್‌ ಪ್ರಚಾರ

ರಾಮನಗರದಲ್ಲಿ ಶನಿವಾರ ಪ್ರಚಾರದ ವೇಳೆ ಮಾತನಾಡಿದ ಅವರು ಅ.ದೇವೇಗೌಡ ಅವರಿಗೆ ಹಿಂದೆ ವಿಧಾನಪರಿಷತ್ತಿನಲ್ಲಿ ಕೆಲಸ ಮಾಡಿದ ಅನುಭವವಿದೆ. ಅಲ್ಲದೆ ಅವರಿಗೆ ಅವರದ್ದೇ ಆದ ಮತಗಳು ಇದೆ.

ಲೋಕಸಭಾ ಚುನಾವಣೆ ಮತ ಎಣಿಕೆಗೆ ಪೂರ್ವ ಸಿದ್ಧತೆ: ಕಟ್ಟುನಿಟ್ಟಿನ ಸೂಚನೆ ನೀಡಿದ ಕಮಿಷನರ್‌

ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚಿನ ಮತಗಳಿಂದ ಗೆಲ್ಲುವೆ: ಪ್ರಹ್ಲಾದ್ ಜೋಶಿ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಹೇಳಿದ್ದಾರೆ.

ಕೇರಳದ ದೇವಾಲಯದಲ್ಲಿ ಯಾಗದ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು