2024-09-19 04:58:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ ?

ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಖುದ್ದು ಸೂಚನೆ ನೀಡಿದ್ದಾರೆ 

ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6 ರವರೆಗೆ ಕಾಯಬೇಕಿಲ್ಲ; ಈಗಿನಿಂದಲೇ ಹೋರಾಟ ಮಾಡಲಿ: ಡಿಸಿಎಂ 

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ.

ಪರಿಷತ್‌ ಚುನಾವಣೆ: ಮೂವರ ಹೆಸರು ಅಂತಿಮಗೊಳಿಸಿದ ಬಿಜಿಪಿ 

  ವಿಧಾನ ಪರಿಷತ್‌ ಚುನಾವಣೆಗೆ 3 ಅಭ್ಯರ್ಥಿ ಪಟ್ಟಿಯನ್ನು ಹೈಕಮಾಂಡ್‌ ಅಂತಿಮಗೊಳಿಸಿದ್ದು, ಸುಮಲತಾ ಅಂಬರೀಶ್‌, ರವಿಕುಮಾರ್‌  ಮತ್ತು ಎಂ ನಾಗರಾಜು ಹೆಸರು ಅಂತಿಮಗೊಳಿಸಿರುವ

ಪರಿಷತ್‌ನ ಏಳು ಸ್ಥಾನಗಳಿಗೆ ಹೆಸರು ಅಂತಿಮ: ಯತೀಂದ್ರ ಸಿದ್ದರಾಮಯ್ಯರಿಗೆ ಟಿಕೆಟ್‌ ಫಿಕ್ಸ್‌

ವಿಧಾನಸಭೆಯಿಂದ ವಿಧಾನಪರಿಷತ್‌ ಆಯ್ಕೆ ಸಂಬಂಧ ಕಾಂಗ್ರೆಸ್ ನ ಏಳು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದ್ದು, ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್‌ ಸಿಗುವುದು ಖಾತ್ರಿಯಾಗಿದೆ. 

ಪ್ರಜ್ವಲ್ ಪ್ರಕರಣ ಎಲ್ಲಾ ಆಯಾಮದಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪದವೀಧರ ಚುನಾವಣೆಯಲ್ಲಿ ಕಡಿಮೆ ಮತದಾನವಾದರೆ ಆಯೋಗವೇ ಹೊಣೆ: ಕಾಂಗ್ರೆಸ್‌

ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಡಿಮೆ ಮತದಾನವಾದರೆ ಅದಕ್ಕೆ ಚುನಾವಣಾ ಆಯೋಗವೇ ನೇರ ಹೊಣೆ ಎಂದು  ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.