2024-09-19 04:47:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್‌ ವಿರುದ್ಧ ಅಶ್ವಥ್‌ ನಾರಾಯಣ್‌ ಕಿಡಿ

ಯುವಕರು, ಪದವೀಧರರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ.

ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ 

ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತಗೊಂಡರೆ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

ಬಿಜೆಪಿ 20-22 ಸ್ಥಾನ ನಿಶ್ಚಿತ: ಬಿಎಸ್‌ವೈ

ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ 20-22 ಸ್ಥಾನ ಗೆಲ್ಲುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಪದೇ ಪದೇ ಚಾಮುಂಡಿ ಬೆಟ್ಟಕ್ಕೆ ರೇವಣ್ಣ ಭೇಟಿ ಯಾಕೆ ?

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೈಲು ಸೇರಿ, ಬೇಲ್ ಮೂಲಕ ಹೊರ ಬಂದಿರುವ ರೇವಣ್ಣ ಜೈಲಿನಿಂದ ಹೊರ ಬಂದ ಬಳಿಕ ಎರೆಡು ಬಾರಿ ಮೈಸೂರಿನ ಚಾಮುಂಡಿ  ತಾಯಿ ದರ್ಶನ ಪಡೆದಿದ್ದಾರೆ.

ರಾಜ್ಯದಲ್ಲಿ ಚುನಾವಣಾ ಬೆಟ್ಟಿಂಗ್ ಕಾವು: ಪೆನ್‌ ಡ್ರೈವ್‌ ಪ್ರಜ್ವಲ್‌ ಹಾಟ್ ಫೇವರೀಟ್! ಎಚ್ಡಿಕೆ, ಡಿಕೆಸು ಮೇಲೂ ಹೂಡಿಕೆ

ಮತ ಎಣಿಕೆಗೆ ಇನ್ನು ಕೇವಲ ಐದು ದಿನಗಳು ಬಾಕಿ ಇರುವಂತೆಯೇ ರಾಜ್ಯದಲ್ಲಿ ಯಾರು, ಯಾರು ಗೆಲ್ಲುತ್ತಾರೆ, ಯಾವ ಪಕ್ಷಕ್ಕೆ ಎಷ್ಟೆಷ್ಟು ಸ್ಥಾನ ಬರುತ್ತದೆ ಎಂಬ ಚರ್ಚೆಗಳು ಬಿರುಸು ಪಡೆದುಕೊಂಡಿದೆ

ಅರಣ್ಯ ಆದಾಯ ಹೆಚ್ಚಳ: 1500 ಕೋಟಿ ರೂ.ಮೌಲ್ಯದ 2602 ಒತ್ತುವರಿ ತೆರವು

ಮೇ 28: ರಾಜ್ಯ ಅರಣ್ಯ ಇಲಾಖೆ ತನಗೆ ನೀಡಲಾಗಿದ್ದ ವಾರ್ಷಿಕ ಅನುದಾನ ಸಮರ್ಥವಾಗಿ ಬಳಸಿಕೊಂಡಿದ್ದು ಆದಾಯ ಹೆಚ್ಚಳವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ.