2024-09-19 04:52:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗುತ್ತಿಗೆ ಭೂಮಿ ವಶಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬ್ರಿಟೀಷರ ಕಾಲದಲ್ಲಿ ನೀಡಲಾಗಿದ್ದ ಗುತ್ತಿಗೆ ಭುಮಿಯನ್ನು ಮರುಪಡೆಯಲು ಕ್ರಮ ವಹಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಪಕ್ಷಕ್ಕೆ ದುಡಿದ ಅರ್ಹರರಿಗೆ ವಿಧಾನಪರಿಷತ್‌ ಟಿಕೆಟ್: ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನ ಸಭೆಯಿಂದ ವಿಧಾನಪರಿಷತ್‌ ಗೆ ಆಯ್ಕೆಯಾಗುವ ಆಕಾಂಕ್ಷಿಗಳ ಸಂಖ್ಯೆ 80ರಿಂದ 300ರಕ್ಕೆ ಏರಿದೆ.

ಪಿಎಫ್ಐ ಕರ್ನಾಟಕ ಕಾಂಗ್ರೆಸ್ ವೇಷದಲ್ಲಿರುವ ಉಗ್ರಗಾಮಿ ಸಂಘಟನೆ: ಆರ್ ಅಶೋಕ್.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಕರ್ನಾಟಕ ಕಾಂಗ್ರೆಸ್ ವೇಷದಲ್ಲಿರುವ ಉಗ್ರಗಾಮಿ ಸಂಘಟನೆ ಪಿಎಫ್ಐ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. 

ಸಚಿವರ ಹೇರ್ ಕಟಿಂಗ್‌ಗೆ ಹಣಕಾಸಿನ ಸಮಸ್ಯೆ ಇದ್ದರೆ, ಹಣ ಸಂಗ್ರಹಿಸಿ ಕೊಡುತ್ತೇವೆ : ಬಿ ವೈ ವಿಜಯೇಂದ್ರ

ರಾಜ್ಯದ ಶಿಕ್ಷಣ ಸಚಿವರಿಗೆ ಹೇರ್ ಕಟಿಂಗ್ ಗೆ ಹಣಕಾಸಿನ ಸಮಸ್ಯೆ ಇದ್ದರೆ, ಹಣ ಸಂಗ್ರಹಿಸಿ ಕೊಡಲು ಯುವ ಮೋರ್ಚಾದವರಿಗೆ ಹೇಳುತ್ತೇನೆ.

 ಪರಿಷತ್ ಚುನಾವಣೆ ಪಕ್ಷದ ವಿರುದ್ಧ  ಡಾ.ಜಿ.ಪರಮೇಶ್ವರ್  ಕಿಡಿ

ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಬೀದಿಗೆ ಬಿದ್ದಿದೆ. ಈ ವಿಚಾರದಲ್ಲಿ ಡಾ ಪರಮೇಶ್ವರ ಅವರು ಸಿಎಂ, ಡಿಸಿಎಂ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ

ಬಿತ್ತನೆ ಬೀಜದ ಬೆಲೆ ಏರಿಕೆ: ಹಿಂದಿನ ಸರ್ಕಾರ ಅನುಸರಿಸಿದ ಕ್ರಮ ಮುಂದುವರೆಸಿದ್ದೇವೆ: ಸಚಿವ ಚಲುವರಾಯ ಸ್ವಾಮಿ.

ರಾಜ್ಯದಲ್ಲಿ ಇಗಾಗಲೇ ಎಲ್ಲೆಡೆ ರೈತರು ಬಿತ್ತನೆ ಬೀಜದ ಬೆಲೆ ಏರಿಕೆಯಿಂದ ಬೇಸತ್ತು ಹೋಗಿದ್ದಾರೆ.