2024-09-19 04:53:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿವೆ: ಶಿಕ್ಷಣ ಸಚಿವ ಜ್ಯೂ. ಬಂಗಾರಪ್ಪ.

ಸಚಿವ ಮಧು ಬಂಗಾರಪ್ಪನವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ಯೋಜನೆಯೇ ಕಾರಣ.

ಸಚಿವ ಬಿ. ನಾಗೇಂದ್ರ ರವರನ್ನು ಕೂಡಲೇ ಸಂಪುಟದಿಂದ ಕಿತ್ತುಹಾಕಿ.

ಅನೇಕ ಗುತ್ತಿದಾರರು ಹಾಗು ಅಧಿಕಾರಿಗಳ ಜೀವದ ಜೊತೆ ಆಟವಾಡಿದ್ದ ಹಿಂದಿನ 40% ಕಮಿಷನ್‌ ಸರ್ಕಾರದ ಚಾಳಿಯನ್ನೇ ಈಗಿನ ಕಾಂಗ್ರೆಸ್‌ ಸರ್ಕಾರವೂ ಮೈಗೂಡಿಸಿಕೊಂಡಂತಿದೆ.

ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಕಸರತ್ತು

ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಗೆ ಕಾಂಗ್ರೇಸ್ ನಲ್ಲಿ ಕಸರತ್ತು ಮುಂದುವರಿದಿದೆ. ಆಡಳಿತದಲ್ಲಿರುವ ಕಾಂಗ್ರೇಸ್‌ಗೆ ಆಕಾಂಕ್ಷಿಗಳು ಹೆಚ್ಚಾಗಿದ್ದು ಪರಿಷತ್ ಚುಣಾವಣೆ ಕೈ ಪಾಲಿಗೆ ತಲೆನೋವು ತಂದಿದೆ‌

ರಾಜೀನಾಮೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಅಧಿಕಾರಿ ಸಾವಿಗೆ ಸಚಿವರೆ ಕಾರಣ 

ಬಹುಕೋಟಿ ಹಗರಣ ಪ್ರಸ್ತಾಪಿಸಿ ಸರ್ಕಾರಿ ನೌಕರರೊಬ್ಬರು ಸುದೀರ್ಘ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

'ಇಂಡಿಯಾ' ಸಭೆಗೆ ನಾನು ಹೊಗೋದಿಲ್ಲ : ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜೂನ್ 1 ರಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಬ್ಲಾಕ್ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ-ಕಾಂಗ್ರೆಸ್ ನಡುವೆ ಕೂದಲ ಸಮರ: ಜೂ. 4 ನಂತರ ವಿಜಯೇಂದ್ರಗೆ ಬೇರೆ ಕೆಲಸ ಕೊಡುತ್ತೇನೆ: ಸಚಿವ ಮಧು ಬಂಗಾರಪ್ಪ

ಕಳೆದ ಬಾರಿ ಬಿಜೆಪಿ ಡಿಕೆ ಶಿವಕುಮಾರ್ ಗಡ್ಡದ ಬಗ್ಗೆ ಮಾತಾಡಿ ವಿಧಾನಸಭೆಯಲ್ಲಿ 130 ಸೀಟುಗಳಿಂದ 60 ಸೀಟುಗಳಿಗೆ  ಬಂದರು.