2024-09-19 04:53:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್ ಶಾಸಕನ ಆಪ್ತನಿಂದ ಮಾಧ್ಯಮದವರಿಗೆ ಧಮ್ಕಿ.

ಅಥಣಿ ತಾಲೂಕಿನ ಬೆವನೂರು ಗ್ರಾಮದಲ್ಲಿ  ಖಾಗವಾಡ ಶಾಸಕ ರಾಜು ಕಾಗೆ ಅವರ ಆಪ್ತ ಮಾಧ್ಯಮದವರ ಮೇಲೆ ಬೆದರಿಕೆ ಹಾಕಿರುವ ಮಾತುಗಳ ವಿಡಿಯೋ ವೈರಲ್ ಆಗಿದೆ.

ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ : ಮಾಜಿ ಎಂ ಡಿ ಶಂಕರಪ್ಪರ ಬಂಧನ.

 ಈ ಶಂಕರಪ್ಪ ಡಿಡಿಯೂಟಿಟಿಎಲ್ ನಲ್ಲಿ ಎಂಡಿ ಆಗಿ ಕೆಲಸ ಮಾಡುತ್ತಿದ್ದರು. ಅವರ ಅಧಿಕಾರ ಅವಧಿಯಲ್ಲಿ ಸಾಕಷ್ಟು ಹಣ ಅಕ್ರಮವಾಗಿದೆ.

ಕಾಂಗ್ರೆಸ್ ಸರ್ಕಾರದ ವಿರುಧ್ಧ : ಬಿಜೆಪಿ ನಾಯಕರ ಬೃಹತ್ ಪ್ರತಿಭಟನೆ

ಬೆಂಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುಧ್ಧ ಮಹಾನಗರದ ಬಿಜೆಪಿ ಘಟಕದಿಂದ ಇಂದು ಪ್ರತಿಭಟನೆ ನಡೆಸುತ್ತಿದೆ.

ರಾಜ್ಯಸರ್ಕಾರದ ವಿರುದ್ಧ ಚುನಾವಣಾ ಆಯೋಗ ಗರಂ.

ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ ಸರ್ಕಾರದ ವಿವಿಧ ಉನ್ನತ ಅಧಿಕಾರಿಗಳು ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಸಭೆ ಮತ್ತು ವಿಡಿಯೋ ಸಂವಾದಗಳನ್ನು ನಡೆಸುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಹೇಳಿಕೆ: ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ 

ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಅಧಿಕಾರಿ ಸಾವಿಗೆ ಸಚಿವರು ಕಾರಣ: ರಾಜೀನಾಮೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ

ಬಹುಕೋಟಿ ಹಗರಣ ಪ್ರಸ್ತಾಪಿಸಿ ಸರ್ಕಾರಿ ನೌಕರರೊಬ್ಬರು ಸುದೀರ್ಘ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಸಚಿವರ ಪಾತ್ರ ಇರುವುದು ಕೂಡ ಉಲ್ಲೇಖವಾಗಿದೆ.