2024-09-19 04:55:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೇಜವಾಬ್ದಾರಿ ವರ್ತನೆ ಸಿಬ್ಬಂದಿ ಅಮಾನತು: ಬಿಜೆಪಿಗೆ ತಿರುಗೇಟು ಕೊಟ್ಟ ಸಾರಿಗೆ ಸಚಿವರು.

ಬೇಜವಾಬ್ದಾರಿಯಿಂದ ವರ್ತಿಸಿರುವ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಲಾಗಿದ್ದು, ಈ ಸಂಬಂಧ ರಾಜಕೀಯ ಮಾಡುವುದು ತರವಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಗೆ ತಿರುಗೇಟು ನೀಡಿದ್ದಾರೆ.

ಅಭಿವೃದ್ಧಿಯ ಅಸಲಿ ಮಾದರಿಯಾಗಿ "ಕರ್ನಾಟಕ ಮಾಡೆಲ್" ಹೊರಹೊಮ್ಮುತ್ತಿದೆ: ಸಚಿವ ಪ್ರಿಯಾಂಕ್ ಖಗೆ೯

ಬಿಜೆಪಿ ನಾಯಕರು ಜಪಿಸುತ್ತಿದ್ದ ಗುಜರಾತ್ ಮಾಡೆಲ್ - ನಕಲಿ ಎಂದು ದೇಶಕ್ಕೆ ತಿಳಿಯಿತು, ಯುಪಿ ಮಾಡೆಲ್ - ದ್ವೇಷಕ್ಕೆ ಮಾತ್ರ ಮಾಡೆಲ್ ಎಂದು ರಾಜ್ಯದ ಜನತೆ ತಿರಸ್ಕರಿಸಿದರು.

ನರೇಂದ್ರ ಮೋದಿ ದೇವ ದೂತನಂತೆ. ದೇವಾಲಯ ಕಟ್ಟಿ, ಪೂಜೆ ಪುನಸ್ಕಾರ ನಡೆಸಿ ಪ್ರಸಾದ ಹಂಚಿ : ಮಮತಾ ಬ್ಯಾನರ್ಜಿ ವ್ಯಂಗ್ಯ..! 

ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ,  ನನ್ನ ತಾಯಿ ಬದುಕಿರುವವರೆಗೂ, ನನ್ನ ಜನನ ಸ್ವಾಭಾವಿಕ ಪ್ರಕ್ರಿಯೆ ಎಂದು ಭಾವಿಸುತ್ತಿದ್ದೆ.

ಪ್ರಧಾನಿ ಮೋದಿ ಮೈಸೂರು ಪ್ರವಾಸ ಹೊಟೆಲ್ ಬಿಲ್ ಬಾಕಿ : ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನ: ಸಚಿವ ಖಂಡ್ರೆ

ಹುಲಿ ಯೋಜನೆ 50ರ ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.

ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ..? : ಕಾನೂನು ಎಲ್ಲರಿಗೂ ಒಂದೆ: ಸಿಎಂ ಸಿದ್ದು

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿತ್ತು.

ತಲೆ ಹಿಡಿಯುವ ಕೆಲಸ ಮಾಡುತ್ತಿರುವವರು ಯಾರು?: ಕುಮಾರಸ್ವಾಮಿ.

ಇಡೀ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ ಪಾತ್ರ ಇಲ್ಲ ಎಂದಾದರೆ ದೇವರಾಜೇಗೌಡ, ಶಿವರಾಮೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಏಕೆ ಮಾತನಾಡಿದರು?