ಸಿ ಎಸ್ ದ್ವಾರಕನಾಥ್ಗೆ ಎಂಎಲ್ ಸಿ ಟಿಕೆಟ್ ನೀಡುವಂತೆ ಅಲೆಮಾರಿ ಬುಡಕಟ್ಟು ಮಹಾಸಭಾ.
ಸಿ ಎಸ್ ದ್ವಾರಕನಾಥ್ ಅವರು 120 ಸಮುದಾಯವನ್ನ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ಈ ಸಮುದಾಯಕ್ಕೆ ಅನ್ಯಾಯವಾದಾಗ ನಮ್ಮ ಜೊತೆ ನಿಂತಿದ್ದಾರೆ.
News broadcasting is the medium of broadcasting various news events and other information via television, radio, or the internet in the field of broadcast journalism.