2024-09-19 05:03:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜಾತಿ ಗಣತಿ ಸರ್ಕಾರ ಸಿದ್ಧ

ಒಕ್ಕಲಿಗ, ವೀರಶೈವ ಲಿಂಗಾಯತ ಸಮುದಾಯ  ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಜಾತಿಗಣತಿ ಜಾರಿ ಮಾಡೋದಾಗಿ ಘೋಷಿಸಿದ್ದಾರೆ.

ಡಿಕೆಶಿ ಗೆ  “ಸೀ.ಡಿ ಶಿವು” ಎಂದ ಹೆಚ್.ಡಿ.ಕೆ.

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ನಾಶ ಮಾಡುವುದಕ್ಕೆ ʼಸೀ.ಡಿ ಶಿವುʼ ಸಂಚು ರೂಪಿಸಿರುವುದು ದೃಢಪಟ್ಟಿದೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು.

ಪ್ರಜ್ವಲ್ ಪ್ರಕರಣ :ರಾಜೀನಾಮೆಗೆ ಮುಂದಾಗಿದ್ದ ಮಾಜಿ ಪ್ರಧಾನಿಗಳು.

ಪ್ರಜ್ವಲ್ ಪ್ರಕರಣದಿಂದ ಮನ ನೊಂದ ದೇವೇಗೌಡರು ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನುವ ಅಂಶವನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇದೇ ವೇಳೆ ಬಹಿರಂಗಪಡಿಸಿದರು.

ನೈರುತ್ಯ ಪದವೀದರರ ಚುನಾವಣಾ ಕಣಕ್ಕೆ ಬಿ ವೈ ವಿಜಯೇಂದ್ರ ಎಂಟ್ರಿ.

ನೈರುತ್ಯ ಪದವೀದರರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿ ವೈ ವಿಜಯೇಂದ್ರ ಆಗಮಿಸಿ, ದಕ್ಷಿಣ ಪದವೀಧರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು..?

ಪೆ‌ನ್ ಡ್ರೈವ್ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣರ  ಪಾಸ್ಪೋರ್ಸ್ ರದ್ದು ಮಾಡುವಂತೆ ಕೋರಿ ಎಸ್ ಐ ಟಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.

ಫೋನ್ ಟ್ರ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ ? : ಡಿ. ಕೆ. ಶಿ

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ"