2024-09-19 04:43:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎರಡನೇ ಪ್ರಕರಣದಲ್ಲಿ ಹೆಚ್‌ ಡಿ ರೇವಣ್ಣಗೆ ಬಿಗ್‌ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್‌ ಡಿ ರೇವಣ್ಣ ಗೆ ಕೋರ್ಟ್‌ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ರೇವಣ್ಣಗೆ ಎರಡನೇ ಪ್ರಕರಣದಲ್ಲಿ ಜಾಮೀನು ದೊರೆತಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಣ : ನಾಮಪತ್ರ ವಾಪಾಸ್ ಪಡೆದ ಬಿಜೆಪಿ ಅಭ್ಯರ್ಥಿ.!

ನಾಮಪತ್ರ ವಾಪಾಸ್ ಪಡೆಯಲು ಇಂದು ಕೊನೆಯ ದಿನದ ಹಿನ್ನೆಲೆ ನಾಮಪತ್ರ ವಾಪಾಸ್ ಪಡೆದ ಈ ಸಿ ನಿಂಗರಾಜೇಗೌಡ.

ಜೆಡಿಎಸ್‌ ಮಾಜಿ ಶಾಸಕರು ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್  ದಿಡೀರ್ ಭೇಟಿ ..!!

ಜೆಡಿಎಸ್‌ ಮಾಜಿ ಶಾಸಕರಾದ ಗೌರಿ ಶಂಕರ್ ಹಾಗೂ ಮಂಜುನಾಥ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕುಮಾರಪಾರ್ಕ್ ಸರಕಾರಿ ಅತಿಥಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿದರು.

ಬರ ಪರಿಹಾರ ಘೋಷಣೆ: ರಾಜ್ಯ ಸರ್ಕಾರದಿಂದ ಬಾರದ ಬರ ಪರಿಹಾರ.

ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ  ಇಂದು ನಂಜನಗೂಡಿನ ತಾಲೂಕು ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ-ನಾಡಿನ‌ ಜನರಿಗೆ ಧನ್ಯವಾದ :ಸಿಎಂ ಸಿದ್ದರಾಮಯ್ಯ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು.

ಶಿವರಾಮೇಗೌಡ ಪ್ರತಿಕೃತಿಗೆಯನ್ನು ಮರಕ್ಕೆ ನೇಣು, ಡಿಕೆಶಿ ವಿರುದ್ಧ ಧಿಕ್ಕಾರದ ಕೂಗು : ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ

ದೇವೇಗೌಡ ವಿರುದ್ಧ  ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಡಿಕೆಶಿ ಹಾಗು ಶಿವರಾಮೇಗೌಡ ವಿರುದ್ಧ ಇಂದು ಜೆಡಿಎಸ್‌ ಕಾಯ೯ಕತ೯ರು  ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.