2024-09-19 04:42:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಯಾರು ಬೇಕಾದರೂ ಬಯ್ಯಲಿ, ನಾನು ನೀರಿನ ಬೆಲೆ ಏರಿಕೆ ಮಾಡಿಯೇ ಮಾಡ್ತಿನಿ : ಡಿಸಿಎಂ ಡಿಕೆ ಶಿವಕುಮಾರ್‌

ರಾಜಧಾನಿಯಲ್ಲಿ ಕುಡಿಯುವ ನೀರಿನ ದರ ಏರಿಕೆ (Water Price Hike) ಮಾಡಲೇಬೇಕಿದೆ. ಜಲಮಂಡಳಿ (Bangalore Water Supply and Sewerage Board) ನಷ್ಟದಲ್ಲಿ ನಡೆಯುತ್ತಿದೆ.

SC, ST ಒಳಮೀಸಲು ಕುರಿತಾಗಿ ಭಾರತ್‌ ಬಂದ್‌ ಹಲವು ಸಂಘಟನೆಗಳ ಬೆಂಬಲ

ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗಿವೆ ಎಂಬ ಸುಪ್ರೀಂ ಕೋರ್ಟ್‌ ತೀರ್ಪನ್ನು ಖಂಡಿಸಿ ಭಾರತ್‌ ಬಂದ್‌ ಗೆ ಕರೆ.

ನನ್ನನ್ನು ಒಂದು ದಿನದ ಮಟ್ಟಿಗೆ ಜೈಲಿಗೆ ಹಾಕಲು ಪ್ಲ್ಯಾನ್ ನಡೆಯುತ್ತಿದೆ: ಹೆಚ್’ಡಿಕೆ

ಸರ್ಕಾರದ ಭ್ರಷ್ಟಾಚಾರ ಬಗ್ಗೆ ವಿರುದ್ಧ ಮಾತನಾಡಿರುದಕ್ಕೆ ಸಿದ್ದರಾಮಯ್ಯ ಸರ್ಕಾರ ನನ್ನನ್ನು ಟಾರ್ಗೆಟ್‌ ಮಾಡಿದೆ ಒಂದು ದಿನವಾದರು ಜೈಲಿಗೆ ಹಾಕಿಸಬೇಕು ಅಂತ ಸಂಚು ನಡೆಸುತ್ತಿದ್ದಾರೆ

ಚುನಾವಣಾ ಪೂರ್ವ ಮೈತ್ರಿ ಚರ್ಚೆ: ಕಾಶ್ಮೀರಕ್ಕೆ ಇಂದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ್‌ ಖರ್ಗೆ ಭೇಟಿ

ನ್ಯಾಷನಲ್ ಕಾನ್ಫರೆನ್ಸ್ ಮಾತುಕತೆ ನಡೆಸಲು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಬಂದಿಳಿದಿದ್ದಾರೆ.

ಆ.29ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಭಾಗಿಯಾಗದಂತೆ ರಾಜ್ಯಪಾಲರಿಗೆ ಮಾಹಿತಿ ನೀಡಿದ ಗುಪ್ತಚಾರ ಇಲಾಖೆ

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ.

ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ: ಡಿಕೆ ಶಿವಕುಮಾರ್

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.