2024-09-19 04:38:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿದ್ದರಾಮಯ್ಯನವರೇ ನೀವು ಸಾಚಾ ಆಗಿದ್ದರೆ ಆಯೋಗದ ವರದಿ ಬಿಡುಗಡೆ ಮಾಡಿ: ಜಗದೀಶ್‌ ಶೆಟ್ಟರ್‌

ಸಿಎಂ‌ ಸಿದ್ದರಾಮಯ್ಯನವರು ಸಾಚಾ ಆಗಿದ್ದರೆ ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಬೇಕು ಎಂದು ಬೆಳಗಾವಿ ಸಂಸದ ಜಗದೀಶ್​ ಶೆಟ್ಟರ್ ಸವಾಲು ಹಾಕಿದರು.

ಸಿದ್ದರಾಮಯ್ಯ ಮೇಲಿನ ಮುಡಾ ಹಗರಣ ಪ್ರಕರಣ, ಇಂದು ಕೋರ್ಟ್‌ ತೀರ್ಮಾನ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಲಿದೆ.

ಕಾಡಂಚಿನ ಜನರಿಗೆ ವಿಮೆ ನೀಡುವ ಬಗ್ಗೆ ಚರ್ಚಿಸಿ ಕ್ರಮ: ಸಚಿವ ಈಶ್ವರ್ ಖಂಡ್ರೆ

ಕಾಡಂಚಿನ ವಸತಿ ಪ್ರದೇಶಗಳ ಜನರಿಗೆ ವಿಮಾ ಸೌಲಭ್ಯ ಕಲ್ಪಿಸುವ ಕುರಿತು ಪರಿಶೀಲಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೆಳಗಾವಿ ಬೆಂಕಿ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

ಇತ್ತೀಚೆಗೆ ಬೆಳಗಾವಿ ತಾಲೂಕಿನ ನಾವಗೆ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟ ಯುವಕ ಯಲಗೊಂಡ ಸಣ್ಣಮಲ್ಲಪ್ಪ ಗುಂಡ್ಯಾಗೋಳ ಅವರ ಕುಟುಂಬಸ್ಥರನ್ನು ಬೇಟಿ ಮಾಡಿದರು

ಮೈತ್ರಿ ಪಕ್ಷದ ಅಭ್ಯರ್ಥಿ ಆಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವೆ ಎಂದ ಯೋಗೇಶ್ವರ್

ಚನ್ನಪಟ್ಟಣದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಸಿದ್ಧತೆ ನಡೆಸುತ್ತಿದ್ದಾರೆ.

ತುಂಗಭದ್ರಾ ಗೇಟ್ ಕುಸಿತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್. ಅಶೋಕ್

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದು ಬಿದ್ದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ದೂರಿದ್ದಾರೆ.