2024-09-19 04:52:30

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೇಣುಕಾ ಸ್ವಾಮಿ ಮರಣೋತ್ತರ ವರದಿಯಲ್ಲಿವೆ  ಬೆಚ್ಚಿ ಬೀಳಿಸೋ ವಿವರಗಳು..!

ಕನ್ನಡದ ನಟ ದರ್ಶನ್ ಮತ್ತು ಆತನ ಸಹಚರರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂಬ ಆರೋಪವಿರುವ ಪ್ರಕರಣದಲ್ಲಿ ಕೊಲೆಯಾಗಿರುವ ಚಿತ್ರದುರ್ಗ ಮೂಲಕ ರೇಣುಕಾ ಸ್ವಾಮಿಯವರ ಮರಣೋತ್ತರ ವರದಿ ಬಹಿರಂಗವಾಗಿದ್ದು

ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿತ: ಪಿ.ರಾಜೀವ್

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿ ಅಮಾಯಕರ ಕೊಲೆಗಳು ನಡೆಯುತ್ತಿವೆ ಎಂದು ಮಾಜಿ ಶಾಸಕ ಪಿ.ರಾಜೀವ್ ಹೇಳಿದ್ದಾರೆ.

ಅಗತ್ಯ ಬಿದ್ದರೆ ಬಿಎಸ್ ವೈ ಬಂಧನ: ಡಾ.ಪರಮೇಶ್ವರ್

ಪೋಕ್ಸೋ ಪ್ರಕರಣದ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಅಗತ್ಯ ಬಿದ್ದರೆ ಸಿಐಡಿಯವರು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಕೋಟಿ ಕೋಟಿ ಡೀಲ್ ?

ದರ್ಶನ್ ಮತ್ತು 13ನೇ ಆರೋಪಿ ದೀಪಕ್ನನ್ನು ಪ್ರಕರಣದಿಂದ ಬಚಾವ್ ಮಾಡಲು 5 ಕೋಟಿ ರೂಪಾಯಿಗೆ ಡೀಲ್ ನಡೆಸಲು ಮುಂದಾಗಿದ್ದರು ಎಂಬ ಆರೋಪ ಇದೀಗ ಕೇಳಿ ಬಂದಿದೆ.

ಕೊಲೆ ಕೃತ್ಯದಲ್ಲಿ ಪೊಲೀಸರೂ ಶಾಮೀಲು ? ಸ್ಟೇಷನ್‌ಗೆ ಶಾಮಿಯಾನ 

ಆರೋಪಿ ಒಬ್ಬನನ್ನು ರಕ್ಷಿಸಲು ಪೊಲೀಸರಿಗೆ ಕೋಟಿ ಕೋಟಿ ಹಣದ ಆಮಿಷ ಒಡ್ಡಿರುವುದಲ್ಲದೆ, ಶವವನ್ನು ನಿಗದಿತ ಸ್ಥಳದಲ್ಲೇ ಹಾಕಬೇಕೆಂದು ಪೊಲೀಸರೇ ಸೂಚನೆ ಕೊಟ್ಟರಾ ಎಂಬ ಅನುಮಾನ ಕಾಡುತ್ತಿದೆ.

ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಘೋಷ ಮಾತ್ರ ಮೊಳಗಬೇಕು: ಚಂದ್ರಬಾಬು ನಾಯ್ಡು

ತಿರುಪತಿಯಲ್ಲಿ ಏಡುಕುಂಡಲವಾಡ ಸ್ವಾಮಿ ಗೋವಿಂದ, ಗೋವಿಂದ ಎಂಬ ಘೋಷ ಮಾತ್ರ ಕೇಳಬೇಕೆಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದರು.