2024-09-19 04:38:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕುವೈತ್ ಅಗ್ನಿ ಅವಘಡ: ಮೃತದೇಹ ಭಾರತಕ್ಕೆ ತರಲು ಪ್ರಯತ್ನ

ಕುವೈತ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿರುವ ಪೈಕಿ 14 ಜನರು ಕೇರಳ ರಾಜ್ಯಕ್ಕೆ ಸೇರಿದವರಾಗಿದ್ದು, ಮೃತ ದೇಹಗಳನ್ನು ಭಾರತಕ್ಕೆ ತರಲಾಗುತ್ತದೆ ಎನ್ನಲಾಗಿದೆ.

ಅನಧಿಕೃತ ಜಾಹೀರಾತು ಹಾಕಿದವರ ವಿರುದ್ಧ ಎಫ್‌ಐಆರ್ 

ನಗರದಲ್ಲಿ ಅನಧಿಕೃತ ಜಾಹೀರಾತು ಹಾಕಿದವರ ವಿರುದ್ಧ ಬಿಬಿಎಂಪಿ ಎಫ್‌ಐಆರ್ ದಾಖಲಿಸುತ್ತಿದೆ.

ಇಂದಿನಿಂದ ಪುರಿ ಶ್ರೀ ಜಗನ್ನಾಥದ ನಾಲ್ಕು ಬಾಗಿಲುಗಳು ಓಪನ್

ಪುರಿ ಶ್ರೀ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲು ಬಿಜೆಪಿ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಮೊದಲ ಭರವಸೆಯನ್ನು ಬಿಜೆಪಿ ಈಡೇರಿಸಿದೆ.

ಹೈದರಾಬಾದ್‌ನಿಂದ ಅಯೋಧ್ಯೆಗೆ ವಿಮಾನ ಸ್ಥಗಿತಗೊಳಿಸಿದ ಸಂಸ್ಥೆ

ಪ್ರಯಾಣಿಕರ ಕೊರತೆಯಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಕನ್ನಡ ಚಿತ್ರರಂಗದಿಂದ ದರ್ಶನ್ ಬ್ಯಾನ್ : ವಾಣಿಜ್ಯ ಮಂಡಳಿಯಿಂದ ಸಂಜೆ ತುರ್ತುಸಭೆ 

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್‌ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತಿದೆ.

ಐವರು ಸಜೀವ ದಹನ

ಶಾರ್ಟ್ ಸರ್ಕ್ಯೂಟ್‌ನಿಂದ ಐವರು ಸಜೀವ ದಹನವಾದ ಘಟನೆ ಗಾಜಿಯಾಬಾದ್‌ ನ ಲೋನಿಯ ಬೆಹ್ತಾ ಹಾಜಿಪುರ ಪ್ರದೇಶದಲ್ಲಿ ನಡೆದಿದೆ.