2024-09-19 05:01:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿಮಾನ ಅಪಘಾತದಲ್ಲಿ ಮಲಾವಿ ದೇಶದ ಉಪಾಧ್ಯಕ್ಷ ಸೇರಿ 10 ಮಂದಿ ಸಾವು

ಭೀಕರ ವಿಮಾನ ಅಪಘಾತದಲ್ಲಿ ಮಲಾವಿ ರಾಷ್ಟ್ರದ ಉಪಾಧ್ಯಕ್ಷ ಸೌಲೋಸ್‌ ಚಿಮಾಲಿ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪ್ರೊ. ಪಂಡಿತ್ ರಾಜೀವ ತಾರಾನಾಥ್ ನಿಧನ

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ (92) ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು.

ಪಾರ್ಕ್‌ಗಳ ಸಮಯ ವಿಸ್ತರಿಸಿದ ಡಿಸಿಎಂ

ಸಾರ್ವಜನಿಕರ ಮನವಿ ಮೇರೆಗೆ ಇನ್ನು ಮುಂದೆ ಬೆಂಗಳೂರಿನಲ್ಲಿರುವ ಎಲ್ಲಾ ಪಾರ್ಕ್‌ಗಳು ಬೆಳಿಗ್ಗೆ 5 ರಿಂದ ರಾತ್ರಿ 10ರವರೆಗೆ ತೆರೆಯಲಿವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಲೋಕಸಭೆಯ ಮೊದಲ ಅಧಿವೇಶನಕ್ಕೆ ಡೇಟ್‌ ಫಿಕ್ಸ್

ನೂತನ ಸರ್ಕಾರದ ಮೊದಲ ಅಧಿವೇಶನ ಜೂನ್‌ 24 ರಿಂದ ಜುಲೈ 3ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜೀಜು ತಿಳಿಸಿದ್ದಾರೆ.

ಇನ್ಮುಂದೆ ಮಹಿಳೆಯವರಿಗೆ ಮಾತ್ರವಲ್ಲ, ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ.

ಮಹಿಳೆಯರಿಗೆ ಮಾತ್ರವಲ್ಲದೆ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ ನೀಡುತ್ತೇವೆಂದು ರಾಜ್ಯ ಸರ್ಕಾರ ಘೋಷಿಸಿದೆ.

ದರ್ಶನ್‌ ಅರೆಸ್ಟ್‌ ಹೈಡ್ರಾಮಾದ ಫುಲ್‌ ಡೀಟೈಲ್ಸ್‌

ಇಂದು ಬೆಳ್ಳಂಬೆಳಗ್ಗೆ ನಟ ದರ್ಶನ್‌ಗೆ ಬಿಗ್‌ ಶಾಕ್‌ ಕಾದಿತ್ತು. ಖಾಕಿ ಪಡೆ ದರ್ಶನ್‌ ಕೈಗೆ ಕೋಳ ಹಾಕಿಯೇ ಬಿಟ್ಟರು.. ಕೊಲೆ ಆರೋಪ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್‌ರನ್ನು ಬಂಧಿಸಿದ್ದಾರೆ.