2024-09-19 04:43:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪತ್ರಕರ್ತರ ಉಚಿತ ಬಸ್ ಪಾಸ್ : ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಆಗುತ್ತಿರುವ ಲೋಪದೋಷಗಳನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ದರ್ಶನ್ ಸಿನಿಮಾ ಜೀವನಕ್ಕೆ ಕಂಟಕವಾಗುತ್ತಾ ಈ ಪ್ರಕರಣ..?

ಒಂದಲ್ಲಾ ಒಂದು ವಿವಾದದಿಂದ ಸದಾ ಸುದ್ದಿಯಲ್ಲಿರುವ ನಟ ದರ್ಶನ್,‌ ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಾಕಿಕೊಂಡಿದ್ದಾರೆ.

ಜನರ ತೆರಿಗೆ ಹಣ ಪೋಲು ಮಾಡೋದು ಬೇಡ: ಕುಮಾರಸ್ವಾಮಿ

ಕೇಂದ್ರದ ನೂತನ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷರಾದ ಅಮರೀಂದು ಪ್ರಕಾಶ್‌ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ಹಣ ಕೇಳಿದ್ದಕ್ಕೆ ಟೋಲ್ ಬೂತ್ ಜಖಂಗೊಳಿಸಿದ ಜೆಸಿಬಿ ಚಾಲಕ

ಟೋಲ್ ಹಣ ಕಟ್ಟುವಂತೆ ಕೇಳಿದ್ದಕ್ಕೆ ಜೆಸಿಬಿ ಚಾಲಕನೊಬ್ಬ ಎರಡು ಟೋಲ್ ಬೂತ್ ಅನ್ನು ನೆಲಸಮ ಮಾಡಿರುವ ಘಟನೆ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ನಡೆದಿದೆ.

ದಸರಾದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಆನೆ ಸಾವು

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಆನೆ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮೃತಪಟ್ಟಿದೆ.

ಕೊಟ್ಟ ಗುರಿ ಮುಟ್ಟಬೇಕು ಅಧಿಕಾರಿಗಳಿಗೆ ಸಿಎಂ ಸೂಚನೆ

ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.