2024-09-19 05:04:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಾಲ್ಮೀಕಿ  ಅಭಿವೃದ್ಧಿ ನಿಗಮ ಮಂಡಳಿಯ ಹಗರಣ :ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸವಾಲು ಹಾಕಿದ್ದಾರೆ.

ಪ್ರಧಾನಿ ಮೋದಿಗೆ ಅಪಮಾನ: ಆರೋಪಿ ಮೈಬೂಬ್ ಸಾಬ್ ಬಂಧನ 

ಪ್ರಧಾನಿ ನರೇಂದ್ರ ಮೋದಿ ಅವರ ಭಾವ ಚಿತ್ರವನ್ನು ಚಂದ್ರ ಬಾಬು ನಾಯ್ಡು ಅವರ ಪಾದಕ್ಕೆ ನಮಸ್ಕಾರ ಮಾಡುವ ರೀತಿ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪ.

ಸೂರ್ಯ ಘರ್‌ ಯೋಜನೆಗೆ ಅಧಿಕೃತ ಚಾಲನೆ

ದೇಶದ ಒಂದು ಕೋಟಿ ಮನೆಗಳ ಮಲ್ಛಾವಣಿಗೆ ಸೋಲಾರ್ ಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್‌ ಒದಗಿಸುವ ಸೂರ್ಯ ಘರ್‌ ಯೋಜನೆಯನ್ನು ಜಾರಿಗೊಳಿಸಲಾಗಿದೆ. 

ವಿದ್ಯುತ್ ಸಂಪರ್ಕವೇ ಇಲ್ಲದ ಅಂಗನವಾಡಿಗಳಿಗೆ ಪ್ರತಿ ತಿಂಗಳು 2 ಸಾವಿರ ಬಿಲ್

ವಿದ್ಯುತ್ ಸಂಪರ್ಕವನ್ನೇ ಕಲ್ಪಿಸದ ಅಂಗನವಾಡಿಗಳಿಗೆ ಪ್ರತಿ ತಿಂಗಳು 2 ಸಾವಿರಕ್ಕೂ ಅಧಿಕ ಬಿಲ್ ಹಾಕಿರುವ ಘಟನೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ನಡೆದಿದೆ. 

ಮೈಸೂರಿನ ಮಾತದಾರರು ಸ್ಯಾಡಿಸ್ಟ್‌ಗಳು :ಎಂ.ಲಕ್ಷ್ಮಣ್

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸೋತ ಕಾರಣ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಕ್ಷೇತ್ರದ ಮತದಾರರಿಗೆ ಸ್ಯಾಡಿಸ್ಟ್ ಎಂದು ಬೈದಿದ್ದಾರೆ.

NEET ಫಲಿತಾಂಶ : ಅನುಮಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ 

ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯನವರು ಟೀಕಿಸಿದ್ದಾರೆ.