2024-09-19 04:38:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

Breking news ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ಕಂಗನಾ ರಣಾವತ್‌ ಗೆ ಕಪಾಳ ಮೋಕ್ಷ

ನನಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್‌  ಆರೋಪಿಸಿದ್ದಾರೆ.

ಹೆಚ್ಚಿನ ತನಿಖೆಗಾಗಿ ಪ್ರಜ್ವಲ್‌ ಜೂನ್‌ 10ರ ವರೆಗೆ ಮತ್ತೆ ಎಸ್‌ಐಟಿ ಕಸ್ಟಡಿಗೆ

ಎಸ್‌ಐಟಿ ವಶದಲ್ಲಿ ತನಿಖೆಗೆ ಒಳಗಾಗುತ್ತಿರುವಂತ ಪ್ರಜ್ವಲ್ ರೇವಣ್ಣ ಅವರನ್ನು, ಹೆಚ್ಚಿನ  ತನಿಖೆಗಾಗಿ ಜೂನ್.10ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ವಿಧಾನ ಪರಿಷತ್‌ಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನಪರಿಷತ್‌ಗೆ ತೆರವುಗೊಂಡಿದ್ದ 11 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡೆಹ್ರಾಡೂನ್ ತಲುಪಿದ ಚಾರಣಿಗರ ಮೃತ ದೇಹಗಳು 

ಉತ್ತರಾಖಂಡ್‌ನ ಹವಮಾನ ವೈಫರಿತ್ಯದಿಂದ ಮೃತರಾದ 9 ಜನ ಚಾರಣಿಗರ ದೇಹಗಳು ದೆಹ್ರಾಡೂನ್ ಗೆ ತಲುಪಿವೆ.

ಜೇಷ್ಠತಾ ಪಟ್ಟಿ ಬಿಡುಗಡೆಗಾಗಿ ಆಯುಕ್ತರಿಗೆ ಮನವಿ

ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಬಿಡುಗಡೆಗೊಳಿಸುವಂತೆ ಆಯುಕ್ತರಿಗೆ ಮನವಿ ಸಲ್ಲಿಸಿದೆ.