2024-09-19 04:58:46

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಾಕ್ಟರ್ ಆಪರೇಷನ್ ಸಕ್ಸಸ್: ಗ್ರಾಮಾಂತರದಲ್ಲಿ ಡಿಕೆಶಿ ಗೆ ಸೋಲು

 ಡಿಕೆ ಸಹೋದರರ ಭದ್ರಕೋಟೆಯಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಬಿಜೆಪಿ, ಜೆಡಿಎಸ್ ಸೇರಿ ಆಪರೇಷನ್ ಮಾಡಿದ್ದು, ಡಾ.ಮಂಜುನಾಥ್ ಅವರ ಮೂಲಕ ಕ್ಷೇತ್ರ ಗೆದ್ದು ಯಶಸ್ವಿಯಾಗಿದೆ.

ಕೈ ಹಿಡಿಯದ ರಾಮಮಂದಿರ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶದಲ್ಲಿ ಆದ ಅಭಿವೃದ್ಧಿ ಕಾರ್ಯಗಳಿಂದಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಮಲಕ್ಕೆ ಜಯ ನಿಶ್ಚಿತ ಎಂದು ಭಾವಿಸಲಾಗಿತ್ತು.

ಪ್ರದೀಪ್‌ ಈಶ್ವರ್‌ ರಾಜೀನಾಮೆ..!?

ಈ ಹಿಂದೆ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್‌ ಈಶ್ವರ್‌ ಚಿಕ್ಕ ಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್‌ ಗಿಂತ ಒಂದು ಸ್ಥಾನ ಹೆಚ್ಚು ಗೆದ್ದರೂ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು.

ಮೋದಿಗೆ ಚಂದ್ರಬಾಬು ನಾಯ್ಡು ಬೆಂಬಲ

ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಬೆಂಬಲ ಘೋಷಿಸಿದ್ದಾರೆ.

ಚಂದ್ರಬಾಬು ನಾಯ್ಡು ಗೆ ಕರೆ ಮಾಡಿದ ಮೋದಿ

ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನೇತೃತ್ವದ ತೆಲುಗುದೇಶಂ ಪಾರ್ಟಿ ಜಯಭೇರಿ ಭಾರಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಖುದ್ದು ದೂರವಾಣಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

‌ ಆಂಧ್ರ ಸಿ ಎಂ ಸ್ಥಾನಕ್ಕೆ ಜಗನ್ ರಾಜಿನಾಮೆ

ಆಂಧ್ರಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ರಾಜೀನಾಮೆ ನೀಡಲಿದ್ದಾರೆ.