2024-09-19 04:52:22

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಸಿರು ವಲಯವನ್ನಾಗಿ ಘೋಷಿಸಲು ಒತ್ತಾಯ

ಹಗರಿಬೊಮ್ಮನಹಳ್ಳಿ ಪಟ್ಟಣದ ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಯನ್ನು ಹಸಿರು ವಲಯವನ್ನಾಗಿ ಘೋಷಿಸಲು ಒತ್ತಾಯಿಸಿ ಎರಡನೇ ಪೂರ್ವಭಾವಿ ಸಭೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಅಪ್ರಾಪ್ತನಿಂದ ಟ್ರ್ಯಾಕ್ಟರ್‌ ಅಪಘಾತ: ತಾಯಿಯನ್ನು ಬಂಧಿಸಿದ ಪೊಲೀಸರು

ಅಪ್ರಾಪ್ತ  ವಯಸ್ಸಿನ ಯುವಕ ಚಲಾಯಿಸಿದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ  ಘಟನೆ ಕೊಡಗಿನಲ್ಲಿ ನಡೆದಿದೆ.

ಬೆಂಗಳೂರಿಗೆ ವಾಪಸ್ಸಾಗಲಿರುವ ಎಚ್ ಡಿಕೆ ಕುಟುಂಬ 

ರಾಜಕೀಯ ಜಂಜಾಟದಿಂದ ದೂರ ಉಳಿದು ಕಳೆದ ಮೂರು ದಿನಗಳಿಂದ ಕಬಿನಿ ಹಿನ್ನೀರಿನ ಖಾಸಗಿ ರೆಸಾರ್ಟ್ ನಲ್ಲಿ ವಿಹರಿಸಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರ ಕುಟುಂಬ

ಮೋದಿ ಪ್ರಧಾನಿ : ಭೈರವೇಶ್ವರ ಶ್ವಾನದ ವಿಡಿಯೋ ವೈರಲ್

ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಕಾಲ ಭೈರವೇಶ್ವರನ ಶ್ವಾನ ಭವಿಷ್ಯ ನುಡಿದಿದ್ದು ಈ ಸಂಬಂಧಿತ ವಿಡಿಯೋ ವೈರಲ್ ಆಗಿದೆ.

ಉಚಿತ ಹೃದಯ ಚಿಕಿತ್ಸೆ: ಕಾಡಸಿದ್ದೇಶ್ವರ ಸ್ವಾಮೀಜಿ

ಹೃದಯಕ್ಕೆ ಸಂಬಂಧಿಸಿದ ಚಿಕಿತ್ಸೆಯನ್ನು ಜೂನ್ 16 ರಿಂದ 30ರವರೆಗೆ ಉಚಿತವಾಗಿ ಕನೇರಿ ಸಿದ್ಧಗಿರಿ ಆಸ್ಪತ್ರೆಯಲ್ಲಿ ಮಾಡಲಾಗುವುದು ಎಂದು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿಗೆ ತಯಾರಿ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಆರಂಭಿಸಲು ಸಿದ್ಧತೆ ನಡೆದಿದ್ದು, ಇದನ್ನು ಕಾರ್ಯಗತಗೊಳಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ.