2024-09-19 04:39:13

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮತ್ತೆ ರಾಜ್ಯದಲ್ಲಿ ಆರ್ಭಟಿಸಲಿರುವ ವರುಣ: ಪರಿಸ್ಥಿತಿ ಎದುರಿಸಲು ಸಜ್ಜಾಗಿ ಎಂದು ಅಧಿಕಾರಿಗಳಿಗೆ ಸರ್ಕಾರ ಸೂಚನೆ

ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ತಾಯಿಯೇ ನನ್ನ ಸ್ಫೂರ್ತಿ “ಅಮ್ಮಾ ನೂರು ಕೋಟಿಯಲ್ಲಿ ಒಬ್ಬಳು ನೀನು” ಎಂದು ಪೋಸ್ಟ ಮಾಡಿದ ಪವಿತ್ರಾ ಗೌಡ ಮಗಳು ಖುಷಿ ಗೌಡ

ಹೊರಗಡೆ ಇರುವ ಪವಿತ್ರಾ ಗೌಡ ಅವರ ಏಕೈಕ ಮಗಳು ಖುಷಿ ಗೌಡ ಅವಕಾಶ ಸಿಕ್ಕಾಗಲೆಲ್ಲಾ ಜೈಲಿಗೆ ಹೋಗಿ ತಾಯಿಯನ್ನು ನೋಡಿಕೊಂಡು ಬರುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ತಾಯಿ ಬಗ್ಗೆ ಮಾತನಾಡಿದ್ದಾರೆ.

ಇಂದು ತುಂಗಭದ್ರಾ ಜಲಾಶಯಕ್ಕೆ ಸಿಎಂ ಭೇಟಿ - 15 ಟಿಎಂಸಿ ನೀರು ವ್ಯರ್ಥ, ಇನ್ನೂ 9 ತಿಂಗಳು ಗೇಟ್‌ ದುರಸ್ಥಿ ಅಸಾಧ್ಯ!

ಇಂದು ಟಿಬಿ ಡ್ಯಾಂ ನಡೆಯಬೇಕಿದ್ದ ಸಿಎಂ ಬಾಗಿನ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಲಿದ್ದಾರೆ.

6,000ಕ್ಕೂ ಹೆಚ್ಚು ಗ್ರಂಥ ಮೇಲ್ವಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗ್ರೀಸ್‌ನಲ್ಲಿ ಭೀಕರ ಕಾಡ್ಗಿಚ್ಚು: 30 ಸಾವಿರ ಜನರ ಸ್ಥಳಾಂತರ

ಈಶಾನ್ಯ ಅಟ್ಟಿಕಾ ಪ್ರದೇಶದ ಮ್ಯಾರಥಾನ್ ಪಟ್ಟಣದ ಬಳಿ ಭೀಕರ ಕಾಡ್ಗಿಚ್ಚು ಉಂಟಾಗಿದ್ದು, ಇಲ್ಲಿನ 30,000ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸುವಂತೆ ಗ್ರೀಕ್ ಅಧಿಕಾರಿಗಳು ಆದೇಶಿಸಿದ್ದಾರೆ.

21ರಂದು ಗಜಪಯಣ: ಅಭಿಮನ್ಯು ಸೇರಿ 14 ಆನೆಗಳು ಭಾಗಿ

ಈ ಬಾರಿಯೂ “ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು” ಹೊರಲಿದ್ದಾನೆ.