2024-09-19 04:53:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎದೆಹಾಲು ಅಕ್ರಮ ಮಾರಾಟ ಜಾಲ: ಚೆನ್ನೈನಲ್ಲಿ ಮಳಿಗೆಗೆ ಬೀಗ

ಮಾಧವರಂನಲ್ಲಿ ಎದೆಹಾಲು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪ್ರೊಟೀನ್ ಪೌಡರ್ ಮಾರಾಟ ಮಳಿಗೆಯೊಂದರ ಮೇಲೆ ದಾಳಿನಡೆಸಿ ಬೀಗಮುದ್ರೆ ಹಾಕಿ, ಮಳಿಗೆಯ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಾಗಿದೆ

ಸರ್ವಾಧಿಕಾರದಿಂದ ರಕ್ಷಿಸಲು ಜೈಲಿಗೆ ಹೋಗುತ್ತಿರುವೆ: ಕೇಜ್ರಿವಾಲ್ ಭಾವುಕ ಸಂದೇಶ

ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅವಧಿ ಜೂ.2ಕ್ಕೆ ಮುಗಿಯಲಿದ್ದು, ಮತ್ತೆ ತಿಹಾರ್ ಜೈಲಿಗೆ ಮರಳಬೇಕಿದೆ.

ಸಿಲಿಂಡರ್‌ ಸೋರಿಕೆ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಸಿಲಿಂಡರ್ ಸೋರಿಕೆಯಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮುಂಜನಹಳ್ಳಿಯಲ್ಲಿ ನಡೆದಿದೆ.

ಇಂದು ಸಂಜೆಯಿಂದ ಆರು ದಿನ ಎಣ್ಣೆ ಸಿಗಲ್ಲ

ರಾಜ್ಯದಲ್ಲಿ ಜೂನ್ 1 ರಿಂದ 6 ರ ವರೆಗೆ ವೈನ್ ಶಾಪ್, ಎಂಆರ್ಪಿ ಔಟ್ಲೇಟ್ಗಳು ಬಂದ್ ಆಗಲಿದೆ. 

ಸಂತ್ರಸ್ತೆಯರ ಪರ ಜೆಡಿಎಸ್ ಪಕ್ಷ: ದೇವೇಗೌಡ

ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಉತ್ತರ ಹೊರ ಬರಲಿ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ.

ನ್ಯಾಯಾಧೀಶರ ಮುಂದೆ ಹಾಜರಾಗಲಿರುವ ಸಿಎಂ

ಬಿಜೆಪಿ ಹೂಡಿರುವ ಮಾನನಷ್ಟ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಧೀಶರ ಮಂದೆ ಶನಿವಾರ (ಇಂದು) ಹಾಜರಾಗಲಿದ್ದರೆ.