2024-09-19 04:42:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಾಟ್ಸ್ ಆ್ಯಪ್’ ಲಿಂಕ್ ಒತ್ತಿ 12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ

ಪ್ರಾಧ್ಯಾಪಕರುರೊಬ್ಬರು ವಾಟ್ಸ್‌ಪ್‌ ನಲ್ಲಿ ಬಂದ ಹೂಡಿಕೆ ಲಿಂಕ್‌ ಕ್ಲಿಕ್‌  ಮಾಡಿ 12.70 ಲಕ್ಷ ಕಳೆದು ಕೊಂಡಿರುವ ಘಟನೆ ಮಾಗಡಿ ತಾಲ್ಲೂಕಿನಲ್ಲಿ ನಡೆದಿದೆ.

ಅದಾನಿ ಗ್ರೂಪ್ ಷೇರುಗಳಲ್ಲಿ ಭಾರೀ ಕುಸಿತ!

ಅಮೆರಿಕದ ಶಾರ್ಟ್ ಸೆಲ್ಲರ್ ಸಂಸ್ಥೆ ಹಿಂಡೆನ್ ಬರ್ಗ್ ರಿಸರ್ಚ್ ಆರೋಪದ ಬೆನ್ನಲ್ಲೇ ಅದಾನಿ ಸಮೂಹದ ಎಲ್ಲ ಷೇರುಗಳ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಅದಾನಿ ಎನರ್ಜಿ ಶೇಕಡ 17ರಷ್ಟು ಕುಸಿತ ಕಂಡಿದೆ.

​​​​​​​ತುಂಗಭದ್ರಾ ಡ್ಯಾಂ ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ನದಿಪಾತ್ರದ ಗ್ರಾಮಕ್ಕೆ ಡಂಗುರ ಸಾರಿ ಎಚ್ಚರಿಕೆ

ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದೆ. ಇದರಿಂದ ಅಪಾರ ಪ್ರಮಾಣ ನೀರು ಹರಿದು ಹೋಗುತ್ತಿದೆ.

ವರುಣಾರ್ಭಟಕ್ಕೆ  20 ಬಲಿ, ಹವಾಮಾನ ಇಲಾಖೆಯಿಂದ ಕಟ್ಟೆಚ್ಚರಿಕೆ  

ರಾಜಸ್ಥಾನದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಳೆದ 24 ಗಂಟೆಗಳಲ್ಲಿ ವಿವಿಧ ದುರ್ಘಟನೆಗಳಲ್ಲಿ 20 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ

ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಹಾಗೂ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಹಂಪಿ ಎಕ್ಸಪ್ರೆಸ್‌ ರೈಲಿಗೆ ಬಲಿಯಾದ M.com ಚಿನ್ನದ ಪದವೀಧರೆ

ರೈಲು ನಿಲ್ದಾಣದಲ್ಲಿ ಇಂದು (ಆಗಸ್ಟ್‌ 10) ಬೆಳಗ್ಗೆ ದಾರುಣ ಘಟನೆಯೊಂದು ನಡೆದಿದೆ. ಹಂಪಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಗೋಲ್ಡ್‌ ಮೆಡಲ್ ಪದವೀಧರೆ ದೇಹ ಛಿದ್ರ, ಛಿದ್ರವಾಗಿದೆ.