2024-09-19 05:04:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

BMTC Student Bus Pass ವಿತರಣೆ ಆರಂಭ

2024-25ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿದ್ಯಾರ್ಥಿ ಪಾಸ್‌ಗಳನ್ನು (BMTC Student Bus Pass) ವಿತರಣೆ ಆರಂಭಿಸಲಿದೆ.

ಚಿಣ್ಣರಿಗೆ ಭರ್ಜರಿ ಸ್ವಾಗತ: ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಆರಂಭ

ಎರಡು ತಿಂಗಳ ಬೇಸಿಗೆ ರಜೆ ಕೊಟ್ಟಿದ್ದ ಶಾಲೆಗಳು ಇಂದಿನಿಂದ ಆರಂಭವಾಗಿದ್ದು, ರಜೆ ಮುಗಿಸಿಕೊಂಡು ವಾಪಾಸ್ ಆಗಿರುವ ಚಿಣ್ಣರಿಗೆ ಹಲವು ಶಾಲೆಗಳು ವಿವಿಧ ರೀತಿಯಲ್ಲಿ ಸ್ವಾಗತಿಸಿದ್ದಾರೆ.

ಸಂಸದರ ನಿವಾಸದಲ್ಲಿ 10 ಗಂಟೆ ಸಾಕ್ಷ್ಯ ಸಂಗ್ರಹ: ಪ್ರಜ್ವಲ್ ದಿಂಬು, ಬೆಡ್ ವಶಕ್ಕೆ

ನಗರದ ಸಂಸದರ ನಿವಾಸದಲ್ಲಿ ನಿನ್ನೆ‌ ಮಧ್ಯಾಹ್ನ  ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ಟೀಂನಿಂದ ಆರಂಭವಾಗಿದ್ದ  ಪರಿಶೀಲನೆ, ಸಾಕ್ಷ್ಯ ಸಂಗ್ರಹ ಕಾರ್ಯ ಸತತ ಹತ್ತು ಗಂಟೆಗಳ ಕಾಲ ನಡೆಯಿತು. 

ವಿಮಾನದ ಟಿಕೆಟ್ ಕಾಯ್ದಿರಿಸಿದ ಪ್ರಜ್ವಲ್

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರಿಸಿದ್ದಾನೆ.

ಕೆಇಎ: ಕೆ-ಸೆಟ್‌ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್‌) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಬುಧವಾರಕ್ಕೆ ಮುಂದೂಡಿದೆ.

ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.