2024-09-19 04:54:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಂಬಾನಿ ಮಗನ ಮದುವೆ: ಅತಿಥಿಗಳಿಗೆ ವಿಶೇಷ ಉಡುಗೊರೆ

ಮುಕೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿಯ ಮರ್ಚಂಟ್ ವಿವಾಹ ಮಹೋತ್ಸವ ಬಹಳ ವಿಜೃಂಭಣೆಯಿಂದ ಹೈದರಾಬಾದ್‌ನಲ್ಲಿ ಮೇ 23 ರಂದು ನಡೆದಿದೆ.

ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಅಧಿಕಾರಿಗಳಿಗೆ ಸಚಿವ ಎನ್‌ ಚಲುವರಾಯಸ್ವಾಮಿ ಸೂಚನೆ.

ಕಳೆದ 2023 ಮತ್ತು24ನೇ ಸಾಲಿನ ಮುಂಗಾರು ಬೆಳೆ ವಿಮೆ ಪರಿಹಾರವನ್ನು ಶೀಘ್ರದಲ್ಲೇ ಇತ್ಯಥ೯ ಮಾಡುವಂತೆ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ದಶಕವಾದರೂ ಮುಗಿಯದ ಹೆದ್ದಾರಿ ಕಾಮಗಾರಿ: ಟೋಲ್‌ ಕಾಟ, ಸವಾರರ ಪರದಾಟ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಅಗಲೀಕರಣ ಕಾರ್ಯ ಆರಂಭವಾಗಿ 10 ವರ್ಷ ಕಳೆದರೂ ಇನ್ನೂ ಮುಗಿದಿಲ್ಲ.

ಜೂನ್ ೧ ರಿಂದ ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಓನ್ ವೀಕ್ ನೋ ಸ್ಟಾಕ್..!

ರಾಜ್ಯ ರಾಜಧಾನಿಯಲ್ಲಿ  ಜೂನ್ 1 ರಿಂದ 6 ರ ವರಗೆ ಬಾರ್‌ಗಳು ಹಾಗೂ ವೈನ್ ಶಾಪ್‌ಗಳು ಬಂದ್. ಎಣ್ಣೆ ಪ್ರೀಯರೇ ಈ ತಿಂಗಳಲ್ಲೇ ಎಣ್ಣೆ ಸ್ಟಾಕ್ ಮಾಡಿಕೊಳ್ಳಿ.

ಸಿಎಂ ಸಿದ್ದುಗೆ ಲವ್‌ ಆಗಿತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲೇಜು ಓದುತ್ತಿರಬೇಕಾದರೆ ಹುಡುಗಿ ಜೊತೆ ಸ್ನೇಹ ಬೆಳೆದಿತ್ತಂತೆ.

ತಿರುಪತಿಗೆ ಹೋಗುತ್ತಿದ್ದ ಕಾರು ಪಲ್ಟಿ: ನಾಲ್ವರು ಸಾವು 

ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ.