2024-09-19 04:49:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಟ ಶಾರುಖ್ ಖಾನ್ ಆರೋಗ್ಯದಲ್ಲಿ ಸುಧಾರಣೆ. ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಬಾಲಿವುಡ್‌ ಬಾದ್‌ಷಾ ಶಾರುಖ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮಂಗಳವಾರ (ಮೇ 21) ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು.

ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ವಾಪಸ್ ಬಾ.. ದೇಶ ಬಿಟ್ಟು ಹೋದ ಪ್ರಜ್ವಲ್ ಗೆ ದೇವೇಗೌಡರು ಖಡಕ್ ಎಚ್ಚರಿಕೆ.!

ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್.ಡಿ.ದೇವೇಗೌಡರು ತಾಕೀತು ಮಾಡಿದ್ದಾರೆ.

ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು

ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಮಾಗೋಡ್ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ವಾಪಸ್ ಬಾ.. ದೇಶ ಬಿಟ್ಟು ಹೋದ ಪ್ರಜ್ವಲ್ ಗೆ  ದೇವೇಗೌಡರು ಖಡಕ್ ಎಚ್ಚರಿಕೆ.!

ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ವಾಪಸ್ ಬಾ.. ದೇಶ ಬಿಟ್ಟು ಹೋದ ಪ್ರಜ್ವಲ್ ಗೆ  ದೇವೇಗೌಡರು ಖಡಕ್ ಎಚ್ಚರಿಕೆ.!

ವೈದ್ಯರಿಗೆ ಕ್ಷಮೆ ಕೇಳೀದ ಚಿತ್ರದುಗ೯ ಕಾಂಗ್ರೆಸ್‌ ಶಾಸಕ ಎನ್‌ ವೈ ಗೋಪಾಲಕೃಷ್ಣ..!

ಚಿತ್ರದುಗ೯ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿರುವ ಸಕಾ೯ರಿ ಆಸ್ಪತ್ರೆಯಲ್ಲಿ ಮೇಣದಬತ್ತಿ ಬೆಳಕಿನಲ್ಲಿ ಚಿಕಿತ್ಸೆ ನೀಡುತಿದ್ದ ವಿಡಿಯೋ ವೈರಲ್‌ ಆಗಿತ್ತು.

ಕ್ಲೌಡ್ ನೈನ್ ಆಸ್ಪತ್ರೆ ನಿಲ೯ಕ್ಷಕ್ಕೆ ಪತ್ನಿ ಸಾವು : ಪತಿ ಕೇಶವ್‌ ಆರೋಪ.

ಹೆರಿಗೆ ನಂತರ ಆಸ್ಪತ್ರಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿ 33 ವಷ೯ದ ಜನನಿ.