2024-09-19 04:45:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚುರುಕುಗೊಂಡ ಮುಂಗಾರು-ಹೆಚ್ಚಾಯಿತು ಕಬಿನಿ ಒಳಹರಿವು

ಕೇರಳದಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನಲೆ  ಮೈಸೂರು ಜಿಲ್ಲೆ ಕಬಿನಿ ಜಲಾಶಯಕ್ಕೆ 841 ಕ್ಯೂಸೆಕ್ ನೀರು ಹೊಳ ಹರಿವುವಾಗಿದೆ.

ಇಂದಿನಿಂದ ರಾಜ್ಯಾದ್ಯಾಂತ ಭಾರಿ ಮಳೆ : ಹವಮಾನ ಇಲಾಖೆ ವರದಿ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ 03 ದಿನಗಳವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ:ತಾಯಿ ಮಗ ಸ್ಥಳದಲ್ಲಿಯೆ ಸಾವು.

ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ಧಾರಿಯಲ್ಲಿ ಇನ್ನೋವಾ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ತಾಯಿ–ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ : ಪ್ರತಿಜ್ಞಾ ವಿಧಿ ಭೋದಿಸಿದ  ಸಿಎಂ 

ಮಾಜಿ ಪ್ರಧಾನಿ  ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಿಧಿಯನ್ನು  ಸಿಎಂ ಸಿದ್ದರಾಮಯ್ಯ ಬೋಧಿಸಿದರು.

ಅನಾರೋಗ್ಯದಿಂದ ಹೆಣ್ಣಾನೆ ಸಾವು.

ಗುಂಡ್ಲುಪೇಟೆಯಲ್ಲಿ ಅನಾರೋಗ್ಯದಿಂದ ನಿತ್ರಾಣಗೊಂಡಿದ್ದ ಹೆಣ್ಣಾನೆ ಒಂದು ಸಾವನಪ್ಪಿದೆ. ಬಂಡಿಪುರದ ಹೆಡಿಯಾಲ ಉಪ ವಿಭಾಗದ ಮೊಳೆಯೂರು ವಲಯದಲ್ಲಿ ಈ ಘಟನೆ ನಡೆದಿದೆ.

ಮಳೆಗೆ ನೀರುಪಾಲಾದ ಶುಂಠಿ ಬೆಳೆ

ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ‌ ಧಾರಾಕಾರ ಮಳೆ ಸುರಿದ ಪರಿಣಾಮ ರೈತರು ಬೆಳೆದ ಶುಂಠಿ ಬೆಳೆ ನೀರುಪಾಲಾಗಿದೆ.