2024-09-19 04:44:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರಿನಲ್ಲಿ ರೇವ್ ಪಾರ್ಟಿ: ತೆಲುಗು ನಟ-ನಟಿಯರು ಸಿಸಿಬಿ ವಶಕ್ಕೆ..!

ಬೆಂಗಳೂರು: ಬೆಂಗಳೂರಿನ  ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ಪ್ಲಾಸ್ಟಿಕ್‌ ತ್ಯಾಜ್ಯ ತಿನ್ನುತ್ತಿರುವ ಕಾಡಾನೆ

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ಅರಣ್ಯಪ್ರದೇಶದಲ್ಲಿ ಪಡಯಪ್ಪ ಕಾಡಾನೆ ಪ್ಲಾಸ್ಟಿಕ್ ರಾಶಿಯಲ್ಲಿ ಬಿದ್ದಿದ್ದ ತರಕಾರಿ ತ್ಯಾಜ್ಯವನ್ನು ಸೇವಿಸುತ್ತಿರುವ ಆಘಾತಕಾರಿ ವಿಡಿಯೋ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ-ಧಾರವಾಡ 6 ಕೊಲೆ : ಪೊಲೀಸರು ನಾಪತ್ತೆ ..!

ವಿದ್ಯೆ ಮತ್ತು ಸಂಸ್ಕೃತಿಗೆ ಹುಬ್ಬಳ್ಳಿ-ಧಾರವಾಡ ಹೆಸರುವಾಸಿ.  ಆದರೆ, ಇತ್ತೀಚಿನ  ದಿನಗಳಲ್ಲಿ ಹೆಣ್ಣುಮಕ್ಕಳ ನಿರಂತರ ಹತ್ಯೆ ಶೋಷಣೆಯಿಂದ ಕೆಟ್ಟ ಹೆಸರು ಪಡ್ಕೊಳ್ತಿದೆ.

40 ಅಡಿ ಪ್ಲೈ ಓವರ್‌ ಮೇಲೆ ಜಂಪ್‌ ಮಾಡಿದ KSRTC

ಮೇ 18ರಂದು ಬೆಂಗಳೂರಿನ ನೆಲಮಂಗಲದ ಪ್ಲೈ ಓವರ್‌ ಮೇಲೆ ಕೆಎಸ್‌ಆರ್‌ಟಿಸಿ ಬಸ್ಸೊಂದು ಅಪಘಾತಕ್ಕೀಡಾಗಿದೆ.

4 ತಿಂಗಳಲ್ಲಿ 430 ಕೊಲೆ, 198 ಅತ್ಯಾಚಾರ.! ಇದೇ ಕಾಂಗ್ರೆಸ್ ಗ್ಯಾರಂಟಿ : ಬಿಜೆಪಿ

ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆಗಳು ಹೆಚ್ಚಾಗುತ್ತಿವೆ. 2024ರ ಜನವರಿಯಿಂದ ಏಪ್ರಿಲ್ 30ರವರೆಗೆ ಅಂದರೆ 4 ತಿಂಗಳಲ್ಲಿ ಸುಮಾರು 430 ಕೊಲೆಗಳು, 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.

ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ: ನಾಲ್ವರ ದುರ್ಮರಣ, ಹಲವರಿಗೆ ಗಾಯ

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ಮೇ 17ರ ರಾತ್ರಿ ಬಸ್ ಮತ್ತು ಟ್ರ್ಯಾಕ್ಟ‌ರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.