2024-09-19 04:47:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

 ನಾಲ್ಕೇ ವರ್ಷದಲ್ಲಿ ಕರ್ನಾಟಕದಲ್ಲಿ 21,000 ಬಾರಿ ಕಾಡ್ಗಿಚ್ಚು

ಬೇಸಿಗೆ ಹೆಚ್ಚಾದಂತೆ ಅರಣ್ಯದಲ್ಲಿ ಉಂಟಾಗುತ್ತಿರುವ ಕಾಡ್ಗಿಚ್ಚಿನ ಪ್ರಮಾಣವೂ ಹೆಚ್ಚುತ್ತಿದ್ದು, 2020ರಿಂದ 2024ರವರೆಗೆ ರಾಜ್ಯದ ಅರಣ್ಯಗಳಲ್ಲಿ ಒಟ್ಟು 20,933 ಬಾರಿ ಕಾಡ್ಗಿಚ್ಚು,

ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು

ಬೆಂಗಳೂರಿನಲ್ಲಿ ವಿದ್ಯಾಥಿ೯ನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಂದಾಪುರದ ಇಂಜಿನಿಯರಿಂಗ್‌ ‌‌‌‌ಮತ್ತು ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್‌ ನಲ್ಲಿ ನಡೆದಿದೆ.

180 ಜನರಿದ್ದ ವಿಮಾನ ಟ್ರ್ಯಾಕ್ಟರ್‌ಗೆ ಡಿಕ್ಕಿ

ಸುಮಾರು 200 ಜನರಿದ್ದ ಏರ್ ಇಂಡಿಯಾ ವಿಮಾನ ರನ್‌ವೇಯಲ್ಲಿ ಲಗ್ಗೇಜ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಗುರುವಾರ ಪುಣೆಯ ವಿಮಾನನಿಲ್ದಾಣದಲ್ಲಿ ನಡೆದಿದೆ. 

HSRP ಮೇ 31ರ ಒಳಗೆ ಅಳವಡಿಸಿಕೊಳ್ಳದೆ ಇದ್ದರೆ ದಂಡ.! RTO

HSRP ನೋಂದಣಿಗೆ ವಾಹನ ಸವಾರರು ನಿರಾಸಕ್ತಿ ತೋರಿಸುತ್ತಿದ್ದು, ಕರ್ನಾಟಕದಲ್ಲಿನ 2 ಕೋಟಿ ವಾಹನಗಳ ಪೈಕಿ 36 ಲಕ್ಷ ವಾಹನಗಳಿಗೆ ಮಾತ್ರ ಈವರೆಗೆ ನೋಂದಣಿ ಮಾಡಲಾಗಿದೆ. 

ಶಿಕಾರಿಯಿಂದಾಗಿ ಕಾಫಿತೋಟದಲ್ಲಿ ಫೈರಿಂಗ್‌ ಓರ್ವ ಸಾವು

ಗುಂಡೇಟಿನಿಂದ ಯುವಕನೋವ೯ ಅನುಮಾನಾಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕ ಮಗಳೂರು, ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರು ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.